
ಐದು ದಶಕಗಳಿಗೂ ಅಧಿಕ ಕಾಲ ಪತ್ರಕರ್ತರಾಗಿ ರಾಜ್ಯದ ಹಿತಾಸಕ್ತಿಯ ವಿಚಾರಗಳಲ್ಲಿ ಮೊದಲು ದನಿಯೆತ್ತುತ್ತಿದ್ದ ರಾಮಯ್ಯನವರ ನಿಧನದಿಂದ ಸಮಾಜ ಬಡವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸಿದರರು.


ಐದು ದಶಕಗಳಿಗೂ ಅಧಿಕ ಕಾಲ ಪತ್ರಕರ್ತರಾಗಿ ರಾಜ್ಯದ ಹಿತಾಸಕ್ತಿಯ ವಿಚಾರಗಳಲ್ಲಿ ಮೊದಲು ದನಿಯೆತ್ತುತ್ತಿದ್ದ ರಾಮಯ್ಯನವರ ನಿಧನದಿಂದ ಸಮಾಜ ಬಡವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸಿದರರು.
