ಬಂಟ್ವಾಳ ಐಸಿರಿ ನ್ಯೂಸ್
  • ಸುದ್ದಿ
  • ಬಂಟ್ವಾಳ
  • ರಾಷ್ಟ್ರೀಯ
  • ರಾಜ್ಯ
  • ಜಿಲ್ಲೆ

Select Page

ಇಸ್ರೇಲ್‌ ಏರ್‌ಸ್ಪೇಸ್‌ ಬಂದ್‌; ಏರ್‌ ಇಂಡಿಯಾ, ಇಂಡಿಗೋ ವಿಮಾನಗಳು ತುರ್ತು ಯೂ-ಟರ್ನ್‌

Posted by Bantwala Isiri News | Feb 28, 2026 | ಬಂಟ್ವಾಳ | 0 |

ಇಸ್ರೇಲ್‌ ಏರ್‌ಸ್ಪೇಸ್‌ ಬಂದ್‌; ಏರ್‌ ಇಂಡಿಯಾ, ಇಂಡಿಗೋ ವಿಮಾನಗಳು ತುರ್ತು ಯೂ-ಟರ್ನ್‌
ನವದೆಹಲಿ: ಇರಾನ್‌ (Iran) ಮೇಲೆ ದಾಳಿ ನಡೆಸಿದ ನಂತರ ಇಸ್ರೇಲ್‌ನ ಏರ್‌ಸ್ಪೇಸ್‌ ಮುಚ್ಚಿದ್ದು, ಏರ್‌ ಇಂಡಿಯಾ (Air India), ಇಂಡಿಗೋ ವಿಮಾನಗಳು (IndiGo Flight) ತುರ್ತು ಯೂಟರ್ನ್‌ ಆಗಿವೆ.  ಇದನ್ನೂ ಓದಿ: ಇಸ್ರೇಲ್‌ ಏರ್‌ಸ್ಪೇಸ್‌ ಬಂದ್‌; ಏರ್‌ ಇಂಡಿಯಾ, ಇಂಡಿಗೋ ವಿಮಾನಗಳು ತುರ್ತು ಯೂ-ಟರ್ನ್‌
ಇಸ್ರೇಲ್‌ನಲ್ಲಿ ವಾಯುಪ್ರದೇಶ (Israel Airspace) ಮುಚ್ಚಿರುವುದರಿಂದ, ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಯ ಹಿತದೃಷ್ಟಿಯಿಂದ ಫೆಬ್ರವರಿ 28 ರಂದು ದೆಹಲಿಯಿಂದ ಟೆಲ್ ಅವೀವ್‌ಗೆ ಕಾರ್ಯನಿರ್ವಹಿಸುತ್ತಿರುವ AI-139 ಭಾರತಕ್ಕೆ ವಾಪಸ್‌ ಆಗುತ್ತಿದೆ. ಈ ಅನಿರೀಕ್ಷಿತ ಪರಿಸ್ಥಿತಿಯಿಂದ ಪ್ರಯಾಣಿಕರಿಗಾದ ಅನಾನುಕೂಲತೆಗೆ ಏರ್ ಇಂಡಿಯಾ ವಿಷಾದಿಸುತ್ತದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.
ನಮ್ಮ ವಿಮಾನ ಕಾರ್ಯಾಚರಣೆಗಳಿಗೆ ಸುರಕ್ಷತೆ ಮತ್ತು ಭದ್ರತಾ ವಾತಾವರಣವನ್ನು ನಿರ್ಣಯಿಸುವುದನ್ನು ನಾವು ಮುಂದುವರಿಸುತ್ತೇವೆ. ಅಗತ್ಯವಿರುವಂತೆ ಕಾರ್ಯಾಚರಣೆಗಳನ್ನು ಪೂರ್ವಭಾವಿಯಾಗಿ ಹೊಂದಿಸುತ್ತೇವೆ ಎಂದು ವಕ್ತಾರರು ತಿಳಿಸಿದ್ದಾರೆ. ಇದನ್ನೂ ಓದಿ: ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಜಿಲ್ಲಾ ಮಟ್ಟದ ಕಾರ್ಯಾಗಾರ ಉದ್ಘಾಟಿಸಿದ- ಡಾ|ಜಿ.ಪರಮೇಶ್ವರ್‌
ಇರಾನ್ ಮತ್ತು ಅದರ ವಾಯುಪ್ರದೇಶಕ್ಕೆ ಸಂಬಂಧಿಸಿದ ಪ್ರಾದೇಶಿಕ ನವೀಕರಣಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಪರಿಸ್ಥಿತಿ ಸುಧಾರಣೆಗೊಂಡರೆ ಅಗತ್ಯ ಕಾರ್ಯಾಚರಣೆಗಳನ್ನು ಪುನಸ್ಥಾಪಿಸಲು ನಮ್ಮ ತಂಡಗಳು ಸಿದ್ಧ ಎಂದು ಇಂಡಿಗೋ ಹೇಳಿದೆ.
ಚಿಕಾಗೋದಿಂದ ದೆಹಲಿಗೆ ಬರುತ್ತಿದ್ದ AI 126 ವಿಮಾನವು ಇರಾಕ್ ವಾಯುಪ್ರದೇಶ ಪ್ರವೇಶಿಸುವ ವೇಳೆ ಮಾರ್ಗ ಬದಲಿಸಿದೆ. ಸಿರಿಯಾ ಮೂಲಕ ವಿಮಾನ ದೀರ್ಘ ಪ್ರಯಾಣ ಬೆಳೆಸಿದೆ. ಇಸ್ರೇಲ್ ವಾಯುಪ್ರದೇಶ ಮುಚ್ಚಿರುವುದರಿಂದ ನೂರಾರು ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ.

Share:

Rate:

Previousರಾಯಚೂರಿನಲ್ಲಿ ಭೀಕರ ಅಪಘಾತ – ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು
Nextಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

About The Author

Bantwala Isiri News

Bantwala Isiri News

News Bantwala Isiri News was established on 01 Oct 2023. With a decade of experience in Journalism field, we are providing daily news updates to our readers. News from political corridors, daily events, sports, business, science, technology is published on the website. With an aim to support readers from Karnataka we are providing information about job vacancies in different companies and government departments. WRITE IN BANTWALA ISIRI NEWS Do you have the skill of writing articles, stories, poems, arts? Then we will give an opportunity to publish your writings in Bantwala Isiri News. Send your writings to bantwalaisirinews@gmail.com CONTACT US FOR ADVERTISEMENT Mail us your advertisement, address and phone number to bantwalaisirinews@gmail.com

Related Posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ  ಮಂಜೂರಾದ  ಸಹಾಯಧನ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾದ ಸಹಾಯಧನ ವಿತರಣೆ

18 April 2025

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸಮಿತಿ ಸಭೆ

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸಮಿತಿ ಸಭೆ

11 February 2024

ಶ್ರೀಕೃಷ್ಣ ಮಂದಿರ ಅಮ್ಟೂರು 38ನೇ ವರ್ಷದ ಮೊಸರು ಕುಡಿಕೆ ಉತ್ಸವ

ಶ್ರೀಕೃಷ್ಣ ಮಂದಿರ ಅಮ್ಟೂರು 38ನೇ ವರ್ಷದ ಮೊಸರು ಕುಡಿಕೆ ಉತ್ಸವ

28 August 2024

ಕನ್ನಡ ಮತ್ತು ಸಂಸ್ಕೃತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆಯ ಸಚಿವರು ಹಾಗೂ ಅಧಿಕಾರಿಗಳ ಜೊತೆ ಬಜೆಟ್‌ ಪೂರ್ವಭಾವಿ ಸಭೆ

ಕನ್ನಡ ಮತ್ತು ಸಂಸ್ಕೃತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆಯ ಸಚಿವರು ಹಾಗೂ ಅಧಿಕಾರಿಗಳ ಜೊತೆ ಬಜೆಟ್‌ ಪೂರ್ವಭಾವಿ ಸಭೆ

6 February 2026

Leave a reply Cancel reply

Your email address will not be published. Required fields are marked *

ಇತ್ತೀಚಿನ ವರದಿಗಳು

  • ಮಾ.3ರಂದು ಅನಂತಾಡಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಸಡಗರದ ಮೆಚ್ಚಿ ಜಾತ್ರೆ
    ಮಾ.3ರಂದು ಅನಂತಾಡಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಸಡಗರದ ಮೆಚ್ಚಿ ಜಾತ್ರೆ
  • ಕೇರಳಂ ಎಂದು ಮರುನಾಮಕರಣ ಮಾಡಿದ್ದಕ್ಕೆ ಕೃತಜ್ಞತೆ ಸಲ್ಲಿಸಲು ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಖ್ಯಾತ ಮಲಯಾಳಿ ಸಾಹಿತಿಗಳು
    ಕೇರಳಂ ಎಂದು ಮರುನಾಮಕರಣ ಮಾಡಿದ್ದಕ್ಕೆ ಕೃತಜ್ಞತೆ ಸಲ್ಲಿಸಲು ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಖ್ಯಾತ ಮಲಯಾಳಿ ಸಾಹಿತಿಗಳು
  • ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಶೈಕ್ಷಣಿಕ ಮಹಾಸಮ್ಮೇಳನ ಹಾಗೂ ಸುವರ್ಣ ಮಹೋತ್ಸವ ಸಮಾರಂಭ
    ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಶೈಕ್ಷಣಿಕ ಮಹಾಸಮ್ಮೇಳನ ಹಾಗೂ ಸುವರ್ಣ ಮಹೋತ್ಸವ ಸಮಾರಂಭ
  • ಕೇವಲ ಪಠ್ಯಕ್ರಮವಷ್ಟೇ ಶಿಕ್ಷಣವಲ್ಲ. ವಿದ್ಯಾರ್ಥಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗುವುದೇ ಶಿಕ್ಷಣ – ಡಾ.ಚಂದ್ರಶೇಖರ್
    ಕೇವಲ ಪಠ್ಯಕ್ರಮವಷ್ಟೇ ಶಿಕ್ಷಣವಲ್ಲ. ವಿದ್ಯಾರ್ಥಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗುವುದೇ ಶಿಕ್ಷಣ – ಡಾ.ಚಂದ್ರಶೇಖರ್
  • ಸಾರಿ ಫೋಲ್ಡಿಂಗ್ ಹಾಗೂ ಸಾರಿಗೊಂಡೆ ತರಬೇತಿ ಶಿಬಿರದ ಸಮಾರೋಪ ಸಮಾರಂಭ
    ಸಾರಿ ಫೋಲ್ಡಿಂಗ್ ಹಾಗೂ ಸಾರಿಗೊಂಡೆ ತರಬೇತಿ ಶಿಬಿರದ ಸಮಾರೋಪ ಸಮಾರಂಭ
  • ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ
    ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ
  • ಇಸ್ರೇಲ್‌ ಏರ್‌ಸ್ಪೇಸ್‌ ಬಂದ್‌; ಏರ್‌ ಇಂಡಿಯಾ, ಇಂಡಿಗೋ ವಿಮಾನಗಳು ತುರ್ತು ಯೂ-ಟರ್ನ್‌
    ಇಸ್ರೇಲ್‌ ಏರ್‌ಸ್ಪೇಸ್‌ ಬಂದ್‌; ಏರ್‌ ಇಂಡಿಯಾ, ಇಂಡಿಗೋ ವಿಮಾನಗಳು ತುರ್ತು ಯೂ-ಟರ್ನ್‌
  • ರಾಯಚೂರಿನಲ್ಲಿ ಭೀಕರ ಅಪಘಾತ – ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು
    ರಾಯಚೂರಿನಲ್ಲಿ ಭೀಕರ ಅಪಘಾತ – ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು
  • ಪ್ರಧಾನಮಂತ್ರಿ ಅವರಿಂದ ಆ್ಯಂಟಿಯೋಕ್ ಮತ್ತು ಎಲ್ಲಾ ಪೂರ್ವ ಚರ್ಚ್ ಗಳ ಪರಮೋಚ್ಛ ಧರ್ಮ ಗುರು ಇಗ್ನೇಷಿಯಸ್ ಆಫ್ರೆಮ್ – II ಅವರ ಭೇಟಿ
    ಪ್ರಧಾನಮಂತ್ರಿ ಅವರಿಂದ ಆ್ಯಂಟಿಯೋಕ್ ಮತ್ತು ಎಲ್ಲಾ ಪೂರ್ವ ಚರ್ಚ್ ಗಳ ಪರಮೋಚ್ಛ ಧರ್ಮ ಗುರು ಇಗ್ನೇಷಿಯಸ್ ಆಫ್ರೆಮ್ – II ಅವರ ಭೇಟಿ
  • ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಜಿಲ್ಲಾ ಮಟ್ಟದ ಕಾರ್ಯಾಗಾರ ಉದ್ಘಾಟಿಸಿದ- ಡಾ|ಜಿ.ಪರಮೇಶ್ವರ್‌
    ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಜಿಲ್ಲಾ ಮಟ್ಟದ ಕಾರ್ಯಾಗಾರ ಉದ್ಘಾಟಿಸಿದ- ಡಾ|ಜಿ.ಪರಮೇಶ್ವರ್‌

Designed by Elegant Themes | Powered by WordPress

error: Content is protected !!