ಬಂಟ್ವಾಳ ಐಸಿರಿ ನ್ಯೂಸ್
  • ಸುದ್ದಿ
  • ಬಂಟ್ವಾಳ
  • ರಾಷ್ಟ್ರೀಯ
  • ರಾಜ್ಯ
  • ಜಿಲ್ಲೆ

Select Page

ಇಸ್ರೇಲ್‌ ಏರ್‌ಸ್ಪೇಸ್‌ ಬಂದ್‌; ಏರ್‌ ಇಂಡಿಯಾ, ಇಂಡಿಗೋ ವಿಮಾನಗಳು ತುರ್ತು ಯೂ-ಟರ್ನ್‌

Posted by Bantwala Isiri News | Feb 28, 2026 | ಬಂಟ್ವಾಳ | 0 |

ಇಸ್ರೇಲ್‌ ಏರ್‌ಸ್ಪೇಸ್‌ ಬಂದ್‌; ಏರ್‌ ಇಂಡಿಯಾ, ಇಂಡಿಗೋ ವಿಮಾನಗಳು ತುರ್ತು ಯೂ-ಟರ್ನ್‌
ನವದೆಹಲಿ: ಇರಾನ್‌ (Iran) ಮೇಲೆ ದಾಳಿ ನಡೆಸಿದ ನಂತರ ಇಸ್ರೇಲ್‌ನ ಏರ್‌ಸ್ಪೇಸ್‌ ಮುಚ್ಚಿದ್ದು, ಏರ್‌ ಇಂಡಿಯಾ (Air India), ಇಂಡಿಗೋ ವಿಮಾನಗಳು (IndiGo Flight) ತುರ್ತು ಯೂಟರ್ನ್‌ ಆಗಿವೆ.  ಇದನ್ನೂ ಓದಿ: ಇಸ್ರೇಲ್‌ ಏರ್‌ಸ್ಪೇಸ್‌ ಬಂದ್‌; ಏರ್‌ ಇಂಡಿಯಾ, ಇಂಡಿಗೋ ವಿಮಾನಗಳು ತುರ್ತು ಯೂ-ಟರ್ನ್‌
ಇಸ್ರೇಲ್‌ನಲ್ಲಿ ವಾಯುಪ್ರದೇಶ (Israel Airspace) ಮುಚ್ಚಿರುವುದರಿಂದ, ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಯ ಹಿತದೃಷ್ಟಿಯಿಂದ ಫೆಬ್ರವರಿ 28 ರಂದು ದೆಹಲಿಯಿಂದ ಟೆಲ್ ಅವೀವ್‌ಗೆ ಕಾರ್ಯನಿರ್ವಹಿಸುತ್ತಿರುವ AI-139 ಭಾರತಕ್ಕೆ ವಾಪಸ್‌ ಆಗುತ್ತಿದೆ. ಈ ಅನಿರೀಕ್ಷಿತ ಪರಿಸ್ಥಿತಿಯಿಂದ ಪ್ರಯಾಣಿಕರಿಗಾದ ಅನಾನುಕೂಲತೆಗೆ ಏರ್ ಇಂಡಿಯಾ ವಿಷಾದಿಸುತ್ತದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.
ನಮ್ಮ ವಿಮಾನ ಕಾರ್ಯಾಚರಣೆಗಳಿಗೆ ಸುರಕ್ಷತೆ ಮತ್ತು ಭದ್ರತಾ ವಾತಾವರಣವನ್ನು ನಿರ್ಣಯಿಸುವುದನ್ನು ನಾವು ಮುಂದುವರಿಸುತ್ತೇವೆ. ಅಗತ್ಯವಿರುವಂತೆ ಕಾರ್ಯಾಚರಣೆಗಳನ್ನು ಪೂರ್ವಭಾವಿಯಾಗಿ ಹೊಂದಿಸುತ್ತೇವೆ ಎಂದು ವಕ್ತಾರರು ತಿಳಿಸಿದ್ದಾರೆ. ಇದನ್ನೂ ಓದಿ: ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಜಿಲ್ಲಾ ಮಟ್ಟದ ಕಾರ್ಯಾಗಾರ ಉದ್ಘಾಟಿಸಿದ- ಡಾ|ಜಿ.ಪರಮೇಶ್ವರ್‌
ಇರಾನ್ ಮತ್ತು ಅದರ ವಾಯುಪ್ರದೇಶಕ್ಕೆ ಸಂಬಂಧಿಸಿದ ಪ್ರಾದೇಶಿಕ ನವೀಕರಣಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಪರಿಸ್ಥಿತಿ ಸುಧಾರಣೆಗೊಂಡರೆ ಅಗತ್ಯ ಕಾರ್ಯಾಚರಣೆಗಳನ್ನು ಪುನಸ್ಥಾಪಿಸಲು ನಮ್ಮ ತಂಡಗಳು ಸಿದ್ಧ ಎಂದು ಇಂಡಿಗೋ ಹೇಳಿದೆ.
ಚಿಕಾಗೋದಿಂದ ದೆಹಲಿಗೆ ಬರುತ್ತಿದ್ದ AI 126 ವಿಮಾನವು ಇರಾಕ್ ವಾಯುಪ್ರದೇಶ ಪ್ರವೇಶಿಸುವ ವೇಳೆ ಮಾರ್ಗ ಬದಲಿಸಿದೆ. ಸಿರಿಯಾ ಮೂಲಕ ವಿಮಾನ ದೀರ್ಘ ಪ್ರಯಾಣ ಬೆಳೆಸಿದೆ. ಇಸ್ರೇಲ್ ವಾಯುಪ್ರದೇಶ ಮುಚ್ಚಿರುವುದರಿಂದ ನೂರಾರು ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ.

Share:

Rate:

Previousರಾಯಚೂರಿನಲ್ಲಿ ಭೀಕರ ಅಪಘಾತ – ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು
Nextಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

About The Author

Bantwala Isiri News

Bantwala Isiri News

News Bantwala Isiri News was established on 01 Oct 2023. With a decade of experience in Journalism field, we are providing daily news updates to our readers. News from political corridors, daily events, sports, business, science, technology is published on the website. With an aim to support readers from Karnataka we are providing information about job vacancies in different companies and government departments. WRITE IN BANTWALA ISIRI NEWS Do you have the skill of writing articles, stories, poems, arts? Then we will give an opportunity to publish your writings in Bantwala Isiri News. Send your writings to bantwalaisirinews@gmail.com CONTACT US FOR ADVERTISEMENT Mail us your advertisement, address and phone number to bantwalaisirinews@gmail.com

Related Posts

ಆಕ್ಸಿಯಂ-4 ಉಡಾವಣೆ ಯಶಸ್ವಿ – ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳು ಅಂತರಿಕ್ಷ ಪ್ರಯಾಣ

ಆಕ್ಸಿಯಂ-4 ಉಡಾವಣೆ ಯಶಸ್ವಿ – ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳು ಅಂತರಿಕ್ಷ ಪ್ರಯಾಣ

25 June 2025

ಜನಸಾಗರದಲ್ಲಿ ಸಂಪನ್ನಗೊಂಡ ಕೋಟಿ ಚೆನ್ನಯ ಕ್ರೀಡೋತ್ಸವ

ಜನಸಾಗರದಲ್ಲಿ ಸಂಪನ್ನಗೊಂಡ ಕೋಟಿ ಚೆನ್ನಯ ಕ್ರೀಡೋತ್ಸವ

21 January 2025

ಸಿ.ಎಂ.ಸಿದ್ಧರಾಮಯ್ಯ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ  Nitin Gadkari ಅವರನ್ನು ಭೇಟಿ

ಸಿ.ಎಂ.ಸಿದ್ಧರಾಮಯ್ಯ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ Nitin Gadkari ಅವರನ್ನು ಭೇಟಿ

29 June 2024

ಭಾರತೀಯರಿಗೆ ರಾಮಾಯಣವೇ ಸಂಜೀವಿನಿಯಾಗಲಿ – ಹರೀಶ್ ಬೊಳಂತಿಮೊಗರು

ಭಾರತೀಯರಿಗೆ ರಾಮಾಯಣವೇ ಸಂಜೀವಿನಿಯಾಗಲಿ – ಹರೀಶ್ ಬೊಳಂತಿಮೊಗರು

18 January 2024

Leave a reply Cancel reply

Your email address will not be published. Required fields are marked *

ಇತ್ತೀಚಿನ ವರದಿಗಳು

  • ನ್ಯೂಯಾರ್ಕ್‌ನಲ್ಲಿ ದುರಂತ: ರೈಲು ಹಳಿ ಮೇಲೆ ಕುಳಿತಿದ್ದ ಭಾರತೀಯ ಮೂಲದ ಯುವತಿ, ಸ್ನೇಹಿತ ಸಾವು
    ನ್ಯೂಯಾರ್ಕ್‌ನಲ್ಲಿ ದುರಂತ: ರೈಲು ಹಳಿ ಮೇಲೆ ಕುಳಿತಿದ್ದ ಭಾರತೀಯ ಮೂಲದ ಯುವತಿ, ಸ್ನೇಹಿತ ಸಾವು
  • 70 ಕೋಟಿಗೂ ಅಧಿಕ ಮೌಲ್ಯದ ನಕಲಿ ನಾಣ್ಯ ಜಾಲ ಪತ್ತೆ; ಸಹರನ್‌ಪುರದಲ್ಲಿ ಐವರ ಗ್ಯಾಂಗ್‌ ಬಂಧನ
    70 ಕೋಟಿಗೂ ಅಧಿಕ ಮೌಲ್ಯದ ನಕಲಿ ನಾಣ್ಯ ಜಾಲ ಪತ್ತೆ; ಸಹರನ್‌ಪುರದಲ್ಲಿ ಐವರ ಗ್ಯಾಂಗ್‌ ಬಂಧನ
  • ಬೆಂಗಳೂರಲ್ಲಿ ಮುಂದುವರೆದ ವಲಸಿಗರ ದರ್ಪ – ಪೌರಕಾರ್ಮಿಕನ ಮೇಲೆ ಕೇರಳದ ಯುವತಿಯಿಂದ ಹಲ್ಲೆ॥
    ಬೆಂಗಳೂರಲ್ಲಿ ಮುಂದುವರೆದ ವಲಸಿಗರ ದರ್ಪ – ಪೌರಕಾರ್ಮಿಕನ ಮೇಲೆ ಕೇರಳದ ಯುವತಿಯಿಂದ ಹಲ್ಲೆ॥
  • ಬಳ್ಳಾರಿ ಚಲೋ ಕಾರ್ಯಕ್ರಮದಲ್ಲಿ ಬಂಟ್ವಾಳ ಬಿಜೆಪಿ ಪ್ರಮುಖರ ಭಾಗಿ
    ಬಳ್ಳಾರಿ ಚಲೋ ಕಾರ್ಯಕ್ರಮದಲ್ಲಿ ಬಂಟ್ವಾಳ ಬಿಜೆಪಿ ಪ್ರಮುಖರ ಭಾಗಿ
  • ರಷ್ಯಾದಲ್ಲಿ ದೆಹಲಿ ಟೆಕ್ಕಿ ಬಂಧನ; ಪತಿ ಬಿಡುಗಡೆಗಾಗಿ ಮೋದಿಗೆ ವಿಡಿಯೋ ಮೂಲಕ ಪತ್ನಿ ಮನವಿ
    ರಷ್ಯಾದಲ್ಲಿ ದೆಹಲಿ ಟೆಕ್ಕಿ ಬಂಧನ; ಪತಿ ಬಿಡುಗಡೆಗಾಗಿ ಮೋದಿಗೆ ವಿಡಿಯೋ ಮೂಲಕ ಪತ್ನಿ ಮನವಿ
  • ಬೆಂಗಳೂರು ಡಿಆರ್‌ಐ ಅಧಿಕಾರಿಗಳ ಕಾರ್ಯಾಚರಣೆ – 180 ನಕ್ಷತ್ರ ಆಮೆಗಳು ವಶಕ್ಕೆ
    ಬೆಂಗಳೂರು ಡಿಆರ್‌ಐ ಅಧಿಕಾರಿಗಳ ಕಾರ್ಯಾಚರಣೆ – 180 ನಕ್ಷತ್ರ ಆಮೆಗಳು ವಶಕ್ಕೆ
  • ತಮಿಳುನಾಡಿನ ಕಲ್ಲನೈನಲ್ಲಿ ಮೊಸಳೆ ಪತ್ತೆ 
    ತಮಿಳುನಾಡಿನ ಕಲ್ಲನೈನಲ್ಲಿ ಮೊಸಳೆ ಪತ್ತೆ 
  • ದೆಹಲಿಯಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿದು ಐವರು ಸಾವು
    ದೆಹಲಿಯಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿದು ಐವರು ಸಾವು
  • ವಿಟ್ಲಪಿಂಡಿ ಉತ್ಸವ ವೇಳೆ ರಥದಿಂದ ಕೆಳಗೆ ಬಿದ್ದ ಮಣ್ಣಿನ ಮೂರ್ತಿ
    ವಿಟ್ಲಪಿಂಡಿ ಉತ್ಸವ ವೇಳೆ ರಥದಿಂದ ಕೆಳಗೆ ಬಿದ್ದ ಮಣ್ಣಿನ ಮೂರ್ತಿ
  • ಶಾಲೆಯಲ್ಲೇ ಹೃದಯಾಘಾತ; 9ನೇ ತರಗತಿ ವಿದ್ಯಾರ್ಥಿ ದಾರುಣ ಸಾವು
    ಶಾಲೆಯಲ್ಲೇ ಹೃದಯಾಘಾತ; 9ನೇ ತರಗತಿ ವಿದ್ಯಾರ್ಥಿ ದಾರುಣ ಸಾವು

Designed by Elegant Themes | Powered by WordPress

error: Content is protected !!