ಬಳಿಕ ಮಾತನಾಡಿ ವಿವಿಧತೆಯಲ್ಲಿ ಏಕತೆ, ಬಹುತ್ವ ಸಂಸ್ಕೃತಿ ಈ ನೆಲದ ವೈಶಿಷ್ಟ್ಯ ಮಾತ್ರವಲ್ಲ, ಶಕ್ತಿಯೂ ಹೌದು. ಇದಕ್ಕಾಗಿ ಲಕ್ಷಾಂತರ ಜೀವಗಳು ತಮ್ಮ ಬದುಕು ಸಮರ್ಪಿಸಿವೆ. ಅವರೆಲ್ಲರ ಬಲಿದಾನ ವ್ಯರ್ಥವಾಗದಂತೆ ಭವ್ಯ ಭಾರತ ನಿರ್ಮಾಣಕ್ಕಾಗಿ ಶ್ರಮಿಸುವ ಹೊಣೆ ನಮ್ಮದು ಎಂದರು.
ಇದನ್ನೂ ಓದಿ : ಕಲ್ಲಡ್ಕ : ಕಾರ್ಗಿಲ್ ಸಂಸ್ಮರಣೆ
ಈ ಸಂದರ್ಭದಲ್ಲಿ ಸಚಿವರಾದ ಡಾ.ಜಿ.ಪರಮೇಶ್ವರ, ವಸತಿ ಸಚಿವರಾದ ಜಮೀರ್ ಅಹ್ಮದ್ ಖಾನ್ ಸೇರಿದಂತೆ ಭಾರತೀಯ ಸೇನೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.