ಬಂಟ್ವಾಳ ತಾಲೂಕು ವೀರಕಂಬ ಗ್ರಾಮದ ಮಂಗಳಪದವು ನಿವಾಸಿ ರಘು ಪೂಜಾರಿ ಎಂ. ಜು. 2 ರಂದು ಮುಂಜಾನೆ 3 ಗಂಟೆಗೆ ಸ್ವಗೃಹದಲ್ಲಿ ಅಲ್ಪಕಾಲದ ಅಸೌಂಖ್ಯದಿಂದ ನಿಧನ ಹೊಂದಿದರು.
ಮೃತರು ವೀರಕಂಬ ಗ್ರಾಮ ಪಂಚಾಯತ್ ಸದಸ್ಯರಾಗಿ, ಒಕ್ಕೆತ್ತೂರು ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಸಮಾಜದ ಎಲ್ಲರ ಪ್ರೀತಿಗೆ ಪಾತ್ರರಾಗಿರುವ ರಘು ಅಣ್ಣ ಅವರ ನಿಧನ ತುಂಬಲಾರದ ನಷ್ಟವಾಗಿದೆ. ಇದನ್ನೂ ಓದಿ : ತರಕಾರಿ ಮಾರುವ ಮಹಮ್ಮದ್ ಶರೀಫ್ ದುಬೈಯಲ್ಲಿ ಅಂತಾರಾಷ್ಟ್ರೀಯ ಪ್ರಶಸ್ತಿ
ಮೃತರು ಪತ್ನಿ, ಇಬ್ಬರು ಪುತ್ರರು , ಓರ್ವ ಪುತ್ರಿ ಹಾಗೂ ಅಪಾರ ಬಂಧು, ಮಿತ್ರರನ್ನು ಅಗಲಿದ್ದಾರೆ. ಇದನ್ನೂ ಓದಿ : ಭಾರತೀಯ ಯುವ ಶಟ್ಲರ್ ಆಯುಷ್ ಶೆಟ್ಟಿ ಅವರನ್ನು ಅಭಿನಂದಿಸಿದ – ಸಿ.ಎಂ.
ಇದನ್ನೂ ಓದಿ : ಭಾರತೀಯ ಯುವ ಶಟ್ಲರ್ ಆಯುಷ್ ಶೆಟ್ಟಿ ಅವರನ್ನು ಅಭಿನಂದಿಸಿದ – ಸಿ.ಎಂ.