ಸಿ.ಎಂ.ಸಿದ್ಧರಾಮಯ್ಯ ಅವರು  ದಹಲಿಯಲ್ಲಿ ಜು.23ರಂದು  ರಾಷ್ಟ್ರಪತಿಗಳ ಭೇಟಿಗಾಗಿ ರಾಷ್ಟ್ರಪತಿ ಭವನಕ್ಕೆ ತೆರಳಿದ ವೇಳೆ ಬಾಲಿವುಡ್‌ನ ಸಂವೇದನಾಶೀಲ ನಟ, ನಿರ್ದೇಶಕ ಅಮಿರ್ ಖಾನ್ ಅವರು ಆಕಸ್ಮಿಕವಾಗಿ ಎದುರಾದರು. ಇದನ್ನೂ ಓದಿ : ಯುದ್ಧದಲ್ಲಿ ಯಾರಿಗೂ ಕಾಣದಂತೆ ದಾಳಿ ಮಾಡುತ್ತೆ ʻಸೊಳ್ಳೆ ಡ್ರೋನ್ʼ – ಏನಿದು ಹೊಸ ಅಸ್ತ್ರ?
ಸಿನೆಮಾ ಮೂಲಕ ಸಮಾಜಕ್ಕೆ ಉತ್ತಮ‌ ಸಂದೇಶ ನೀಡುವ, ಧನಾತ್ಮಕ ಬದಲಾವಣೆಗೆ ತುಡಿಯುವ ಅವರೊಳಗಿನ ಸಮಾಜಮುಖಿ ವ್ಯಕ್ತಿತ್ವ ನಟನೆಯನ್ನು ಮೀರಿ ಜನರಿಗೆ ಅವರನ್ನು ಹೆಚ್ಚು ಆಪ್ತವಾಗಿಸಿದೆ.
ಅವರ ಮುಂದಿನ ಚಿತ್ರಗಳಿಗೆ ಶುಭವಾಗಲಿ ಎಂದು ಹಾರೈಸಿ, ಆರೋಗ್ಯದ ಕಾಳಜಿಯೂ ವಹಿಸುವಂತೆ ಸಲಹೆ ನೀಡಿದರು. ಇದನ್ನೂ ಓದಿ :  ಇರಾನ್‌, ಇಸ್ರೇಲ್‌ ಸಂಘರ್ಷ – ಭಾರತದ ಬಂದರುಗಳಲ್ಲಿ ಉಳಿದ 1 ಲಕ್ಷ ಟನ್ ಬಾಸ್ಮತಿ ಅಕ್ಕಿ