ಬಂಟ್ವಾಳ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಬಂಟ್ವಾಳ ಇದರ ತುಂಬೆ ವಲಯದ ನರಿಕೊಂಬು ಬಿ ಕಾರ್ಯಕ್ಷೇತ್ರದ ಜಯಕಿರಣ ಸ್ವಸಹಾಯ ಸಂಘದ ಸದಸ್ಯರಾದ ಶ್ರೀಮತಿ ವಿಜಯರವರ ಗಂಡ ಚಂದಪ್ಪ ಮೂಲ್ಯ ರವರ ಅನರೋಗ್ಯದ ನಿಮಿತ್ತ ಗ್ರಾಮಾಭಿವೃದ್ಧಿ ಯೋಜನೆಯಿಂದ ನೀಡುವ ತುರ್ತು ಸಹಾಯಧನ ಕ್ರಿಟಿಕಲ್ ಫಂಡ್ ರೂ 25000/- ವಿತರಿಸಲಾಯಿತು. ಇದನ್ನೂ ಓದಿ : ಪ್ರಧಾನಮಂತ್ರಿ ಶ್ರೀ ನಾರಾಯಣ ಧರ್ಮ ಸಂಘಂ ಟ್ರಸ್ಟ್ನ ಸ್ವಾಮೀಜಿಗಳನ್ನು ಭೇಟಿ
ಈ ಸಂದರ್ಭದಲ್ಲಿ ತುಂಬೆ ವಲಯ ಮೇಲ್ವಿಚಾರಕಿ ಮಮತಾ ಸಂತೋಷ್, ಒಕ್ಕೂಟ ಸೇವಾ ಪ್ರತಿನಿಧಿ ಪ್ರತಿಭಾ, ಸಂಘದ ಅಧ್ಯಕ್ಷರಾದ ನಜೀರ್, ಸದಸ್ಯರಾದ ರುಕೀಯ ಜೋಹರ, ಜಯಂತಿ,ವಿಜಯ, ನಾಸಿರ್ ಮೊದಲಾದವರು ಉಪಸ್ಥಿತರಿದ್ದರು.
