ಬೆಂಗಳೂರು: ನಗರದಲ್ಲಿ (Bengaluru) ವಲಸಿಗರ ದರ್ಪ ಮುಂದುವರೆದಿದೆ. ಪಟ್ಟಂದೂರು ಅಗ್ರಹಾರ ಮುಖ್ಯ ರಸ್ತೆಯಲ್ಲಿ ಜಿಬಿಎ ಪೌರಕಾರ್ಮಿಕರ ಮೇಲೆ ವಲಸಿಗ ಯುವತಿಯೊಬ್ಬಳು ಕಲ್ಲಿನಿಂದ ಹಲ್ಲೆ ನಡೆಸಿದ್ದಾಳೆ.