ಬಂಟ್ವಾಳ ಐಸಿರಿ ನ್ಯೂಸ್
  • ಸುದ್ದಿ
  • ಬಂಟ್ವಾಳ
  • ರಾಷ್ಟ್ರೀಯ
  • ರಾಜ್ಯ
  • ಜಿಲ್ಲೆ

Select Page

ಜಮ್ಮು ಮತ್ತು ಕಾಶ್ಮೀರ ಗಡಿಯಲ್ಲಿ ಮತ್ತೆ ಡ್ರೋನ್‌ ಹಾರಿಸಿದ ಪಾಪಿ ಪಾಕಿಸ್ತಾನ – ಗುಂಡು ಹಾರಿಸಿ ಉರುಳಿಸಿದ ಸೇನೆ

Posted by Bantwala Isiri News | Jan 12, 2026 | ಬಂಟ್ವಾಳ | 0 |

ಜಮ್ಮು ಮತ್ತು ಕಾಶ್ಮೀರ ಗಡಿಯಲ್ಲಿ ಮತ್ತೆ ಡ್ರೋನ್‌ ಹಾರಿಸಿದ ಪಾಪಿ ಪಾಕಿಸ್ತಾನ – ಗುಂಡು ಹಾರಿಸಿ ಉರುಳಿಸಿದ ಸೇನೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ನೌಶೇರಾ (Jammu Kashmir) ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆಯ (LoC) ಬಳಿ ಪಾಕಿಸ್ತಾನಿ ಡ್ರೋನ್‌ಗಳ ಭಾರತೀಯ ಸೇನೆ (Indian Army) ಭಾನುವಾರ ರಾತ್ರಿ ಗುಂಡು ಹಾರಿಸಿದೆ.

ಆಪರೇಷನ್‌ ಸಿಂಧೂರದ (Operation Sindoor) ಸಮಯದಲ್ಲಿ ಯಾವ ರೀತಿ ಡ್ರೋನ್‌ಗಳು (Drone) ಹಾರಾಟ ನಡೆಸಿದ್ದವು ಅದೇ ರೀತಿಯ ಹಾರಾಟ ಕಂಡು ಬಂದಿತ್ತು ಎಂದು ವರದಿಯಾಗಿದೆ.

ಡ್ರೋನ್‌ಗಳು ಬಂದೂಕುಗಳು ಅಥವಾ ಮಾದಕವಸ್ತುಗಳನ್ನು ಬೀಳಿಸಿವೆಯೇ ಎಂದು ಪರಿಶೀಲಿಸಲು ಸೇನೆಯು ಪ್ರದೇಶವನ್ನು ಶೋಧಿಸುತ್ತಿದೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರ ದಿಕ್ಕಿನಿಂದ ಬಂದ ಡ್ರೋನ್‌ ಒಂದು ಸಾಂಬಾ ಸೆಕ್ಟರ್‌ನಲ್ಲಿ ಶಸ್ತ್ರಾಸ್ತ್ರಗಳ ಸರಕನ್ನು ಬೀಳಿಸಿದೆ ಎಂದು ಸೇನೆ ತಿಳಿಸಿದೆ.

ಮೆಷಿನ್ ಗನ್‌ಗಳು ಈ ಡ್ರೋನ್‌ಗಳನ್ನು ಹೊಡೆದುರುಳಿಸಿವೆ. ಸಂಜೆ 6.35 ಕ್ಕೆ ರಾಜೌರಿ ಜಿಲ್ಲೆಯಲ್ಲಿ ಮತ್ತೊಂದು ಡ್ರೋನ್ ಕಾಣಿಸಿಕೊಂಡಿದೆ. ಸಾಂಬಾದ ರಾಮಗಢ ಸೆಕ್ಟರ್‌ನಲ್ಲಿರುವ ಚಕ್ ಬಾಬ್ರಾಲ್ ಗ್ರಾಮದ ಮೇಲೆ ಸಂಜೆ 7.15 ರ ಸುಮಾರಿಗೆ ಡ್ರೋನ್‌ನಂತಹ ವಸ್ತುವೊಂದು ಕೆಲವು ನಿಮಿಷಗಳ ಕಾಲ ಸುಳಿದಾಡಿತ್ತು.

ಆಪರೇಷನ್ ಸಿಂಧೂರದ ಸಮಯದಲ್ಲಿ ಭಾರತ ಹಲವಾರು ಪಾಕಿಸ್ತಾನಿ ಡ್ರೋನ್‌ಗಳನ್ನು ಹೊಡೆದುರುಳಿಸಿತ್ತು. ಅದರ ನಂತರ ಡ್ರೋನ್ ಹಾರಾಟ ಕಡಿಮೆಯಾಗಿತ್ತು. ನಿನ್ನೆ ಒಂದೇ ದಿನದಲ್ಲಿ ಕನಿಷ್ಠ ಐದು ಪಾಕಿಸ್ತಾನಿ ಡ್ರೋನ್ ಆಕ್ರಮಣಗಳು ವರದಿಯಾಗಿವೆ.

ಪಾಕಿಸ್ತಾನವು ಭಾರತೀಯ ಭೂಪ್ರದೇಶದ ಮೇಲೆ ಶಸ್ತ್ರಾಸ್ತ್ರಗಳು ಮತ್ತು ಮಾದಕವಸ್ತುಗಳನ್ನು ಬೀಳಿಸಲು ಮತ್ತು ಭಯೋತ್ಪಾದಕ ಗುಂಪುಗಳನ್ನು ಬೆಂಬಲಿಸಲು ಡ್ರೋನ್‌ಗಳನ್ನು ಬಳಸುತ್ತದೆ. ಆಪರೇಷನ್ ಸಿಂಧೂರ ಸಮಯದಲ್ಲಿ ಭಾರತ ಹಲವಾರು ಪಾಕಿಸ್ತಾನಿ ಡ್ರೋನ್‌ಗಳನ್ನು ಹೊಡೆದು ಹಾಕಿತ್ತು.

Share:

Rate:

Previousಐತಿಹಾಸಿಕ ಲಕ್ಕುಂಡಿಯಲ್ಲಿ ಅಂದಾಜು 1 ಕೆ.ಜಿ ಚಿನ್ನಾಭರಣಗಳ ನಿಧಿ ಪತ್ತೆ
Nextಲಕ್ಕುಂಡಿಯ ಮನೆಯೊಂದರಲ್ಲಿ ಸಿಕ್ಕಿರುವ ಬೆಲೆಬಾಳುವ ವಸ್ತುಗಳು ನಿಧಿಯಲ್ಲ, 470 ಗ್ರಾಂ ಚಿನ್ನಾಭರಣ ವಾಪಸ್‌ಗೆ ಕುಟುಂಬದ ಪಟ್ಟು

About The Author

Bantwala Isiri News

Bantwala Isiri News

News Bantwala Isiri News was established on 01 Oct 2023. With a decade of experience in Journalism field, we are providing daily news updates to our readers. News from political corridors, daily events, sports, business, science, technology is published on the website. With an aim to support readers from Karnataka we are providing information about job vacancies in different companies and government departments. WRITE IN BANTWALA ISIRI NEWS Do you have the skill of writing articles, stories, poems, arts? Then we will give an opportunity to publish your writings in Bantwala Isiri News. Send your writings to bantwalaisirinews@gmail.com CONTACT US FOR ADVERTISEMENT Mail us your advertisement, address and phone number to bantwalaisirinews@gmail.com

Related Posts

ಬಂಟ್ವಾಳದಲ್ಲಿ ಅಧಿವಕ್ತಾ ಪರಿಷತ್  ದಿನಾಚರಣೆ. ಹಿರಿಯ ವಕೀಲ ಜೇಸಿ ಶಂಕರ ಭಟ್ ಗೆ ಸನ್ಮಾನ

ಬಂಟ್ವಾಳದಲ್ಲಿ ಅಧಿವಕ್ತಾ ಪರಿಷತ್ ದಿನಾಚರಣೆ. ಹಿರಿಯ ವಕೀಲ ಜೇಸಿ ಶಂಕರ ಭಟ್ ಗೆ ಸನ್ಮಾನ

19 September 2024

Superfoods for brain: ಈ ಆಹಾರಗಳು ನಿಮ್ಮ ಮೆದುಳನ್ನು ಆರೋಗ್ಯಕರವಾಗಿ, ಸ್ಮರಣಶಕ್ತಿಯನ್ನು ಚುರುಕಾಗಿಡುತ್ತವೆ

Superfoods for brain: ಈ ಆಹಾರಗಳು ನಿಮ್ಮ ಮೆದುಳನ್ನು ಆರೋಗ್ಯಕರವಾಗಿ, ಸ್ಮರಣಶಕ್ತಿಯನ್ನು ಚುರುಕಾಗಿಡುತ್ತವೆ

22 July 2025

ಕಲ್ಲಡ್ಕ ಕುದ್ರೆಬೆಟ್ಟು “ಹೊಟೇಲ್ ಸಮುದ್ರ”  ಶುಭಾರಂಭ

ಕಲ್ಲಡ್ಕ ಕುದ್ರೆಬೆಟ್ಟು “ಹೊಟೇಲ್ ಸಮುದ್ರ” ಶುಭಾರಂಭ

20 January 2024

ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯ ನಿರ್ಮಾಣಕ್ಕೆ ಶಂಕುಸ್ಥಾಪನೆ

ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯ ನಿರ್ಮಾಣಕ್ಕೆ ಶಂಕುಸ್ಥಾಪನೆ

26 August 2025

Leave a reply Cancel reply

Your email address will not be published. Required fields are marked *

ಇತ್ತೀಚಿನ ವರದಿಗಳು

  • ಪಾಕಿಸ್ತಾನದಲ್ಲಿ ಶಾಂತಿ ರ‍್ಯಾಲಿ ವೇಳೆ ಭೀಕರ ಬಾಂಬ್ ಸ್ಫೋಟ – 13 ಮಂದಿ ಸಾವು, 18 ಮಂದಿಗೆ ಗಾಯ
    ಪಾಕಿಸ್ತಾನದಲ್ಲಿ ಶಾಂತಿ ರ‍್ಯಾಲಿ ವೇಳೆ ಭೀಕರ ಬಾಂಬ್ ಸ್ಫೋಟ – 13 ಮಂದಿ ಸಾವು, 18 ಮಂದಿಗೆ ಗಾಯ
  • ಭಾರೀ ಮಳೆಗೆ  ಮನೆ ಛಾವಣಿ ಕುಸಿತ :  ಸ್ಥಳಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭೇಟಿ
    ಭಾರೀ ಮಳೆಗೆ ಮನೆ ಛಾವಣಿ ಕುಸಿತ : ಸ್ಥಳಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭೇಟಿ
  • ಸಜೀಪಮೂಡ : ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ ನಿಂದ ಅಗ್ನಿ ಅವಘಡ ಮನೆಗೆ ಹಾನಿ – ಸ್ಥಳಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭೇಟಿ
    ಸಜೀಪಮೂಡ : ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ ನಿಂದ ಅಗ್ನಿ ಅವಘಡ ಮನೆಗೆ ಹಾನಿ – ಸ್ಥಳಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭೇಟಿ
  • ಖಾಸಗಿ ಶಾಲೆಗಳಿಂದ ಸರ್ಕಾರಿ ಶಾಲೆಗಳ ದತ್ತು ಪ್ರಕ್ರಿಯೆಗೆ ಪ್ರಕಾಶ್ ಅಂಚನ್ ಆಕ್ಷೇಪ
    ಖಾಸಗಿ ಶಾಲೆಗಳಿಂದ ಸರ್ಕಾರಿ ಶಾಲೆಗಳ ದತ್ತು ಪ್ರಕ್ರಿಯೆಗೆ ಪ್ರಕಾಶ್ ಅಂಚನ್ ಆಕ್ಷೇಪ
  • PM-RAHAT ಯೋಜನೆಯಡಿ ಅಪಘಾತಕ್ಕೊಳಗಾದವರನ್ನು ದಾಖಲಿಸಿಕೊಳ್ಳಲು ಮತ್ತು ಚಿಕಿತ್ಸೆ ನೀಡಲು ನಿರಾಕರಿಸುವ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕ್ಯಾಪ್ಟನ್ ಚೌಟ ಸೂಚನೆ.
    PM-RAHAT ಯೋಜನೆಯಡಿ ಅಪಘಾತಕ್ಕೊಳಗಾದವರನ್ನು ದಾಖಲಿಸಿಕೊಳ್ಳಲು ಮತ್ತು ಚಿಕಿತ್ಸೆ ನೀಡಲು ನಿರಾಕರಿಸುವ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕ್ಯಾಪ್ಟನ್ ಚೌಟ ಸೂಚನೆ.
  • ಎಸ್‌ಐಆರ್ ಪ್ರಕ್ರಿಯೆಯನ್ನು ಮತ್ತಷ್ಟು ಚುರುಕುಗೊಳಿಸಲು ಶ್ರಮಿಸಿ: ಕಾರ್ಯಕರ್ತರಿಗೆ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಕರೆ
    ಎಸ್‌ಐಆರ್ ಪ್ರಕ್ರಿಯೆಯನ್ನು ಮತ್ತಷ್ಟು ಚುರುಕುಗೊಳಿಸಲು ಶ್ರಮಿಸಿ: ಕಾರ್ಯಕರ್ತರಿಗೆ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಕರೆ
  • ಜನರ ಸಮಸ್ಯೆಗಳಿಗೆ ಸ್ಪಂದನೆ: ಸಾರ್ವಜನಿಕ ಅಹವಾಲು ಸ್ವೀಕರಿಸಿದ ಶಾಸಕ – ರಾಜೇಶ್ ನಾಯ್ಕ್
    ಜನರ ಸಮಸ್ಯೆಗಳಿಗೆ ಸ್ಪಂದನೆ: ಸಾರ್ವಜನಿಕ ಅಹವಾಲು ಸ್ವೀಕರಿಸಿದ ಶಾಸಕ – ರಾಜೇಶ್ ನಾಯ್ಕ್
  • ಮಳೆಗಾಗಿ ಕತ್ತೆಗಳಿಗೆ ಅದ್ದೂರಿ ಮದುವೆ – ಸಾವಿರಾರು ಮಂದಿಗೆ ಭರ್ಜರಿ ಭೋಜನ!
    ಮಳೆಗಾಗಿ ಕತ್ತೆಗಳಿಗೆ ಅದ್ದೂರಿ ಮದುವೆ – ಸಾವಿರಾರು ಮಂದಿಗೆ ಭರ್ಜರಿ ಭೋಜನ!
  • ಚಲಿಸುತ್ತಿದ್ದ ಶಾಲಾ ಬಸ್ ಮೇಲೆ ಬೃಹತ್ ಮರ ಉರುಳಿ ಬಿದ್ದು ದುರಂತ : ಯುಕೆಜಿ ಬಾಲಕಿ ಮೃತ್ಯು, ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ
    ಚಲಿಸುತ್ತಿದ್ದ ಶಾಲಾ ಬಸ್ ಮೇಲೆ ಬೃಹತ್ ಮರ ಉರುಳಿ ಬಿದ್ದು ದುರಂತ : ಯುಕೆಜಿ ಬಾಲಕಿ ಮೃತ್ಯು, ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ
  • ತೆಂಗು ಮತ್ತು ಅಡಿಕೆ ಬೆಳೆಯ ಸಮಗ್ರ ರೋಗ ನಿರ್ವಹಣೆ ಮಾಹಿತಿ ಕಾರ್ಯಕ್ರಮ
    ತೆಂಗು ಮತ್ತು ಅಡಿಕೆ ಬೆಳೆಯ ಸಮಗ್ರ ರೋಗ ನಿರ್ವಹಣೆ ಮಾಹಿತಿ ಕಾರ್ಯಕ್ರಮ

Designed by Elegant Themes | Powered by WordPress

error: Content is protected !!