ಬಂಟ್ವಾಳ ಐಸಿರಿ ನ್ಯೂಸ್
  • ಸುದ್ದಿ
  • ಬಂಟ್ವಾಳ
  • ರಾಷ್ಟ್ರೀಯ
  • ರಾಜ್ಯ
  • ಜಿಲ್ಲೆ

Select Page

ಜಮ್ಮು ಮತ್ತು ಕಾಶ್ಮೀರ ಗಡಿಯಲ್ಲಿ ಮತ್ತೆ ಡ್ರೋನ್‌ ಹಾರಿಸಿದ ಪಾಪಿ ಪಾಕಿಸ್ತಾನ – ಗುಂಡು ಹಾರಿಸಿ ಉರುಳಿಸಿದ ಸೇನೆ

Posted by Bantwala Isiri News | Jan 12, 2026 | ಬಂಟ್ವಾಳ | 0 |

ಜಮ್ಮು ಮತ್ತು ಕಾಶ್ಮೀರ ಗಡಿಯಲ್ಲಿ ಮತ್ತೆ ಡ್ರೋನ್‌ ಹಾರಿಸಿದ ಪಾಪಿ ಪಾಕಿಸ್ತಾನ – ಗುಂಡು ಹಾರಿಸಿ ಉರುಳಿಸಿದ ಸೇನೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ನೌಶೇರಾ (Jammu Kashmir) ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆಯ (LoC) ಬಳಿ ಪಾಕಿಸ್ತಾನಿ ಡ್ರೋನ್‌ಗಳ ಭಾರತೀಯ ಸೇನೆ (Indian Army) ಭಾನುವಾರ ರಾತ್ರಿ ಗುಂಡು ಹಾರಿಸಿದೆ.

ಆಪರೇಷನ್‌ ಸಿಂಧೂರದ (Operation Sindoor) ಸಮಯದಲ್ಲಿ ಯಾವ ರೀತಿ ಡ್ರೋನ್‌ಗಳು (Drone) ಹಾರಾಟ ನಡೆಸಿದ್ದವು ಅದೇ ರೀತಿಯ ಹಾರಾಟ ಕಂಡು ಬಂದಿತ್ತು ಎಂದು ವರದಿಯಾಗಿದೆ.

ಡ್ರೋನ್‌ಗಳು ಬಂದೂಕುಗಳು ಅಥವಾ ಮಾದಕವಸ್ತುಗಳನ್ನು ಬೀಳಿಸಿವೆಯೇ ಎಂದು ಪರಿಶೀಲಿಸಲು ಸೇನೆಯು ಪ್ರದೇಶವನ್ನು ಶೋಧಿಸುತ್ತಿದೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರ ದಿಕ್ಕಿನಿಂದ ಬಂದ ಡ್ರೋನ್‌ ಒಂದು ಸಾಂಬಾ ಸೆಕ್ಟರ್‌ನಲ್ಲಿ ಶಸ್ತ್ರಾಸ್ತ್ರಗಳ ಸರಕನ್ನು ಬೀಳಿಸಿದೆ ಎಂದು ಸೇನೆ ತಿಳಿಸಿದೆ.

ಮೆಷಿನ್ ಗನ್‌ಗಳು ಈ ಡ್ರೋನ್‌ಗಳನ್ನು ಹೊಡೆದುರುಳಿಸಿವೆ. ಸಂಜೆ 6.35 ಕ್ಕೆ ರಾಜೌರಿ ಜಿಲ್ಲೆಯಲ್ಲಿ ಮತ್ತೊಂದು ಡ್ರೋನ್ ಕಾಣಿಸಿಕೊಂಡಿದೆ. ಸಾಂಬಾದ ರಾಮಗಢ ಸೆಕ್ಟರ್‌ನಲ್ಲಿರುವ ಚಕ್ ಬಾಬ್ರಾಲ್ ಗ್ರಾಮದ ಮೇಲೆ ಸಂಜೆ 7.15 ರ ಸುಮಾರಿಗೆ ಡ್ರೋನ್‌ನಂತಹ ವಸ್ತುವೊಂದು ಕೆಲವು ನಿಮಿಷಗಳ ಕಾಲ ಸುಳಿದಾಡಿತ್ತು.

ಆಪರೇಷನ್ ಸಿಂಧೂರದ ಸಮಯದಲ್ಲಿ ಭಾರತ ಹಲವಾರು ಪಾಕಿಸ್ತಾನಿ ಡ್ರೋನ್‌ಗಳನ್ನು ಹೊಡೆದುರುಳಿಸಿತ್ತು. ಅದರ ನಂತರ ಡ್ರೋನ್ ಹಾರಾಟ ಕಡಿಮೆಯಾಗಿತ್ತು. ನಿನ್ನೆ ಒಂದೇ ದಿನದಲ್ಲಿ ಕನಿಷ್ಠ ಐದು ಪಾಕಿಸ್ತಾನಿ ಡ್ರೋನ್ ಆಕ್ರಮಣಗಳು ವರದಿಯಾಗಿವೆ.

ಪಾಕಿಸ್ತಾನವು ಭಾರತೀಯ ಭೂಪ್ರದೇಶದ ಮೇಲೆ ಶಸ್ತ್ರಾಸ್ತ್ರಗಳು ಮತ್ತು ಮಾದಕವಸ್ತುಗಳನ್ನು ಬೀಳಿಸಲು ಮತ್ತು ಭಯೋತ್ಪಾದಕ ಗುಂಪುಗಳನ್ನು ಬೆಂಬಲಿಸಲು ಡ್ರೋನ್‌ಗಳನ್ನು ಬಳಸುತ್ತದೆ. ಆಪರೇಷನ್ ಸಿಂಧೂರ ಸಮಯದಲ್ಲಿ ಭಾರತ ಹಲವಾರು ಪಾಕಿಸ್ತಾನಿ ಡ್ರೋನ್‌ಗಳನ್ನು ಹೊಡೆದು ಹಾಕಿತ್ತು.

Share:

Rate:

Previousಐತಿಹಾಸಿಕ ಲಕ್ಕುಂಡಿಯಲ್ಲಿ ಅಂದಾಜು 1 ಕೆ.ಜಿ ಚಿನ್ನಾಭರಣಗಳ ನಿಧಿ ಪತ್ತೆ
Nextಲಕ್ಕುಂಡಿಯ ಮನೆಯೊಂದರಲ್ಲಿ ಸಿಕ್ಕಿರುವ ಬೆಲೆಬಾಳುವ ವಸ್ತುಗಳು ನಿಧಿಯಲ್ಲ, 470 ಗ್ರಾಂ ಚಿನ್ನಾಭರಣ ವಾಪಸ್‌ಗೆ ಕುಟುಂಬದ ಪಟ್ಟು

About The Author

Bantwala Isiri News

Bantwala Isiri News

News Bantwala Isiri News was established on 01 Oct 2023. With a decade of experience in Journalism field, we are providing daily news updates to our readers. News from political corridors, daily events, sports, business, science, technology is published on the website. With an aim to support readers from Karnataka we are providing information about job vacancies in different companies and government departments. WRITE IN BANTWALA ISIRI NEWS Do you have the skill of writing articles, stories, poems, arts? Then we will give an opportunity to publish your writings in Bantwala Isiri News. Send your writings to bantwalaisirinews@gmail.com CONTACT US FOR ADVERTISEMENT Mail us your advertisement, address and phone number to bantwalaisirinews@gmail.com

Related Posts

ಅಮ್ಮಾ, ನಾನು ಚಿಪ್ಸ್ ಕದ್ದಿಲ್ಲಮ್ಮಾ – ಅವಮಾನಗೊಂಡಿದ್ದರಿಂದ ಡೆತ್‌ನೋಟ್ ಬರೆದು 7ನೇ ಕ್ಲಾಸ್ ವಿದ್ಯಾರ್ಥಿ ಆತ್ಮಹತ್ಯೆ

ಅಮ್ಮಾ, ನಾನು ಚಿಪ್ಸ್ ಕದ್ದಿಲ್ಲಮ್ಮಾ – ಅವಮಾನಗೊಂಡಿದ್ದರಿಂದ ಡೆತ್‌ನೋಟ್ ಬರೆದು 7ನೇ ಕ್ಲಾಸ್ ವಿದ್ಯಾರ್ಥಿ ಆತ್ಮಹತ್ಯೆ

23 May 2025

ಕೊರಗಜ್ಜ ಸಿನಿಮಾ ತಂಡ  ಗೃಹಸಚಿವರಾದ ಡಾ| ಜಿ.ಪರಮೇಶ್ವರ್‌ ಅವರನ್ನು ಭೇಟಿ

ಕೊರಗಜ್ಜ ಸಿನಿಮಾ ತಂಡ  ಗೃಹಸಚಿವರಾದ ಡಾ| ಜಿ.ಪರಮೇಶ್ವರ್‌ ಅವರನ್ನು ಭೇಟಿ

18 November 2025

ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್. ಐ. ಎ. ತನಿಖೆಗೆ ಹಸ್ತಾಂತರಿಸುವಂತೆ ರಾಜ್ಯಪಾಲರಿಗೆ ಮನವಿ

ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್. ಐ. ಎ. ತನಿಖೆಗೆ ಹಸ್ತಾಂತರಿಸುವಂತೆ ರಾಜ್ಯಪಾಲರಿಗೆ ಮನವಿ

9 May 2025

ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೋದಿ  ಹುಟ್ಟು ಹಬ್ಬದ ಪ್ರಯುಕ್ತ ವಿಶೇಷ ಪೂಜೆ

ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೋದಿ ಹುಟ್ಟು ಹಬ್ಬದ ಪ್ರಯುಕ್ತ ವಿಶೇಷ ಪೂಜೆ

17 September 2024

Leave a reply Cancel reply

Your email address will not be published. Required fields are marked *

ಇತ್ತೀಚಿನ ವರದಿಗಳು

  • ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಕುರಿತಂತೆ ಇಂದು ವಿಧಾನಸೌಧದಲ್ಲಿ ಸಮಾಲೋಚನಾ ಸಭೆ
    ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಕುರಿತಂತೆ ಇಂದು ವಿಧಾನಸೌಧದಲ್ಲಿ ಸಮಾಲೋಚನಾ ಸಭೆ
  • ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಯೋಗ ಜಾಗೃತಿ ಅಭಿಯಾನ
    ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಯೋಗ ಜಾಗೃತಿ ಅಭಿಯಾನ
  • ಲಂಡನ್ ಸಮೀಪ ಎರಡು ರೈಲುಗಳ ನಡುವೆ ಡಿಕ್ಕಿ – ಚಾಲಕ ಸಾವು, 80ಕ್ಕೂ ಹೆಚ್ಚು ಮಂದಿಗೆ ಗಾಯ
    ಲಂಡನ್ ಸಮೀಪ ಎರಡು ರೈಲುಗಳ ನಡುವೆ ಡಿಕ್ಕಿ – ಚಾಲಕ ಸಾವು, 80ಕ್ಕೂ ಹೆಚ್ಚು ಮಂದಿಗೆ ಗಾಯ
  • ಪತ್ನಿ ಜೊತೆ ಅನೈತಿಕ ಸಂಬಂಧ ಶಂಕೆ – ಪತಿಯಿಂದ ವ್ಯಕ್ತಿಯ ಬರ್ಬರ ಹತ್ಯೆ
    ಪತ್ನಿ ಜೊತೆ ಅನೈತಿಕ ಸಂಬಂಧ ಶಂಕೆ – ಪತಿಯಿಂದ ವ್ಯಕ್ತಿಯ ಬರ್ಬರ ಹತ್ಯೆ
  • ಪಿಎಂ ಕಿಸಾನ್ ಸಮ್ಮಾನ್ ನಿಧಿಯ 23ನೇ ಕಂತು ಇಂದು ಬಿಡುಗಡೆ – ಅರ್ಹ ರೈತರ ಖಾತೆಗೆ 18,880 ಕೋಟಿ ಹಣ ಜಮೆ
    ಪಿಎಂ ಕಿಸಾನ್ ಸಮ್ಮಾನ್ ನಿಧಿಯ 23ನೇ ಕಂತು ಇಂದು ಬಿಡುಗಡೆ – ಅರ್ಹ ರೈತರ ಖಾತೆಗೆ 18,880 ಕೋಟಿ ಹಣ ಜಮೆ
  • ಭಟ್ಕಳದಲ್ಲಿ ಲವ್ ಜಿಹಾದ್ ಆರೋಪ – ಅಪಹರಿಸಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ, ಮುಸ್ಲಿಂ ಯುವಕ ಅರೆಸ್ಟ್‌
    ಭಟ್ಕಳದಲ್ಲಿ ಲವ್ ಜಿಹಾದ್ ಆರೋಪ – ಅಪಹರಿಸಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ, ಮುಸ್ಲಿಂ ಯುವಕ ಅರೆಸ್ಟ್‌
  • ಹಿಮಾಚಲ ಪ್ರದೇಶದಲ್ಲಿ ಕಂದಕಕ್ಕೆ ಉರುಳಿದ ಬೊಲೆರೋ – 7 ಮಂದಿ ಸ್ಥಳದಲ್ಲೇ ಸಾವು
    ಹಿಮಾಚಲ ಪ್ರದೇಶದಲ್ಲಿ ಕಂದಕಕ್ಕೆ ಉರುಳಿದ ಬೊಲೆರೋ – 7 ಮಂದಿ ಸ್ಥಳದಲ್ಲೇ ಸಾವು
  • ಕಡೇಶಿವಾಲಯ ದಾದುಕೋಡಿ ಸಂಪೋಳಿ ರಸ್ತೆ ಕಾಂಕ್ರೆಟಿಕರಣಕ್ಕೆ ಗುದ್ದಲಿ ಪೂಜೆ
    ಕಡೇಶಿವಾಲಯ ದಾದುಕೋಡಿ ಸಂಪೋಳಿ ರಸ್ತೆ ಕಾಂಕ್ರೆಟಿಕರಣಕ್ಕೆ ಗುದ್ದಲಿ ಪೂಜೆ
  • ಸೃಜನೋತ್ಸವದ 2026 ರ ಸಂಭ್ರಮದಲ್ಲಿ ಯುವ ವೃಕ್ಷೋತ್ಸವಕ್ಕೆ ವಿನೂತನ ಸ್ಪರ್ಶ
    ಸೃಜನೋತ್ಸವದ 2026 ರ ಸಂಭ್ರಮದಲ್ಲಿ ಯುವ ವೃಕ್ಷೋತ್ಸವಕ್ಕೆ ವಿನೂತನ ಸ್ಪರ್ಶ
  • ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ವಾರ್ಷಿಕ ಘಟಿಕೋತ್ಸವ
    ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ವಾರ್ಷಿಕ ಘಟಿಕೋತ್ಸವ

Designed by Elegant Themes | Powered by WordPress

error: Content is protected !!