ಬಂಟ್ವಾಳ ಐಸಿರಿ ನ್ಯೂಸ್
  • ಸುದ್ದಿ
  • ಬಂಟ್ವಾಳ
  • ರಾಷ್ಟ್ರೀಯ
  • ರಾಜ್ಯ
  • ಜಿಲ್ಲೆ

Select Page

Saaniya Chandhok ಜೊತೆವೈವಾಹಿಕ ಜೀವನಕ್ಕೆ ಕಾಲಿಟ್ಟ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್

Posted by Bantwala Isiri News | Mar 5, 2026 | ಬಂಟ್ವಾಳ | 0 |

Saaniya Chandhok ಜೊತೆವೈವಾಹಿಕ ಜೀವನಕ್ಕೆ ಕಾಲಿಟ್ಟ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್

ಮುಂಬೈ: ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ (Arjun Tendulkar) ಇಂದು (ಮಾ.5) ಬಹುಕಾಲದ ಗೆಳತಿ ಸಾನಿಯಾ ಚಾಂದೋಕ್ (Saaniya Chandhok) ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಇದನ್ನೂ ಓದಿ : ಖಲಿಸ್ತಾನಿ ಉಗ್ರರನ್ನು ಟೀಕಿಸುತ್ತಿದ್ದ ಪಂಜಾಬಿ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ

ಕಳೆದ ವರ್ಷ ಆಗಸ್ಟ್ 25ರಂದು ನಿಶ್ಚಿತಾರ್ಥ ಮಾಡಿಕೊಂಡಿದ್ದ ಜೋಡಿ ಇಂದು ಮುಂಬೈನ ಖಾಸಗಿ ಹೊಟೇಲ್‌ನಲ್ಲಿ ದಾಂಪತ್ಯಕ್ಕೆ ಜೀವನಕ್ಕೆ ಕಾಲಿಟ್ಟಿದ್ದಾರೆ. ಅದ್ದೂರಿ ವಿವಾಹದಲ್ಲಿ ಭಾರತೀಯ ಕ್ರಿಕೆಟ್ ದಿಗ್ಗಜರ ಸಮ್ಮಿಲ್ಲನವಾಗಿತ್ತು. ಎಲ್ಲರೂ ವಿವಾಹದಲ್ಲಿ ಭಾಗಿಯಾಗಿ ನವಜೋಡಿಗೆ ಶುಭ ಹಾರೈಸಿದರು. ಜೊತೆಗೆ ಸಿನಿಮಾ ತಾರೆಯರು, ವಿವಿಧ ಕ್ಷೇತ್ರಗಳ ಪ್ರಮುಖ ವ್ಯಕ್ತಿಗಳು ಆಗಮನಿಸಿದ್ದರು.
ಮದುವೆಗೆ ಎಂಎಸ್ ಧೋನಿ ಹಾಗೂ ಅವರ ಪತ್ನಿ ಸಾಕ್ಷಿ, ಗೌತಮ್ ಗಂಭೀರ್ ಹಾಗೂ ಅವರ ಪತ್ನಿ ನತಾಶಾ ಜೈನ್, ಯುವರಾಜ್ ಸಿಂಗ್ ಅವರ ಪತ್ನಿ ಹೇಜಲ್, ಸುನೀಲ್ ಗವಾಸ್ಕರ್ ಸೇರಿ ಹಲವರು ಭಾಗಿಯಾಗಿದ್ದರು.

 

Share:

Rate:

Previousಖಲಿಸ್ತಾನಿ ಉಗ್ರರನ್ನು ಟೀಕಿಸುತ್ತಿದ್ದ ಪಂಜಾಬಿ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ
Nextಶ್ರೀ ಕನಪಾಡಿ ದೈವಸ್ಥಾನದ ಭಂಡಾರ ಹೋಗುವ  ದರಿಬಾಗಿಲು-ಪಲ್ಕೆ ಕಾಂಕ್ರಿಟ್ ರಸ್ತೆ ಉದ್ಘಾಟನೆ

About The Author

Bantwala Isiri News

Bantwala Isiri News

News Bantwala Isiri News was established on 01 Oct 2023. With a decade of experience in Journalism field, we are providing daily news updates to our readers. News from political corridors, daily events, sports, business, science, technology is published on the website. With an aim to support readers from Karnataka we are providing information about job vacancies in different companies and government departments. WRITE IN BANTWALA ISIRI NEWS Do you have the skill of writing articles, stories, poems, arts? Then we will give an opportunity to publish your writings in Bantwala Isiri News. Send your writings to bantwalaisirinews@gmail.com CONTACT US FOR ADVERTISEMENT Mail us your advertisement, address and phone number to bantwalaisirinews@gmail.com

Related Posts

ಮಂಗಳೂರು: ಯೆನೆಪೋಯ (ಪರಿಗಣಿಸಲ್ಪಟ್ಟವಿಶ್ವವಿದ್ಯಾನಿಲಯ) – ವಿಶ್ವ ಪರಿಸರ ದಿನ

ಮಂಗಳೂರು: ಯೆನೆಪೋಯ (ಪರಿಗಣಿಸಲ್ಪಟ್ಟವಿಶ್ವವಿದ್ಯಾನಿಲಯ) – ವಿಶ್ವ ಪರಿಸರ ದಿನ

13 June 2024

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಬಂಟ್ವಾಳ ಹಾಗೂ ಮಾತೃಭೂಮಿ ಸೇವಾ ಸಂಘ ನಾವೂರು ಇವರ ಜಂಟಿ ಆಶ್ರಯದಲ್ಲಿ ಬಡ ಮಹಿಳೆಯ ಮನೆ ದುರಸ್ತಿ ಮಾಡಿ ಹಸ್ತಾಂತರ

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಬಂಟ್ವಾಳ ಹಾಗೂ ಮಾತೃಭೂಮಿ ಸೇವಾ ಸಂಘ ನಾವೂರು ಇವರ ಜಂಟಿ ಆಶ್ರಯದಲ್ಲಿ ಬಡ ಮಹಿಳೆಯ ಮನೆ ದುರಸ್ತಿ ಮಾಡಿ ಹಸ್ತಾಂತರ

13 May 2026

ಅಮೆರಿಕದಲ್ಲಿ ಪತ್ನಿ, ಮಗನ ಮುಂದೆ ಕರ್ನಾಟಕದ ವ್ಯಕ್ತಿಯ ಶಿರಚ್ಛೇದ – ಮೈ ನಡುಗಿಸುವ ವಿಡಿಯೋ ವೈರಲ್‌

ಅಮೆರಿಕದಲ್ಲಿ ಪತ್ನಿ, ಮಗನ ಮುಂದೆ ಕರ್ನಾಟಕದ ವ್ಯಕ್ತಿಯ ಶಿರಚ್ಛೇದ – ಮೈ ನಡುಗಿಸುವ ವಿಡಿಯೋ ವೈರಲ್‌

12 September 2025

ನಾರಾಯಣಗುರುಗಳು ಧಾರ್ಮಿಕ ತಳಹದಿಯಲ್ಲಿ ಸಮಾಜಿಕ ಸುಧಾರಣೆ ಸಾಧ್ಯವಾಗಿಸಿದರು – ದಿನೇಶ್ ಸುವರ್ಣ ರಾಯಿ

ನಾರಾಯಣಗುರುಗಳು ಧಾರ್ಮಿಕ ತಳಹದಿಯಲ್ಲಿ ಸಮಾಜಿಕ ಸುಧಾರಣೆ ಸಾಧ್ಯವಾಗಿಸಿದರು – ದಿನೇಶ್ ಸುವರ್ಣ ರಾಯಿ

14 February 2025

Leave a reply Cancel reply

Your email address will not be published. Required fields are marked *

ಇತ್ತೀಚಿನ ವರದಿಗಳು

  • ಪಾಕಿಸ್ತಾನದಲ್ಲಿ ಶಾಂತಿ ರ‍್ಯಾಲಿ ವೇಳೆ ಭೀಕರ ಬಾಂಬ್ ಸ್ಫೋಟ – 13 ಮಂದಿ ಸಾವು, 18 ಮಂದಿಗೆ ಗಾಯ
    ಪಾಕಿಸ್ತಾನದಲ್ಲಿ ಶಾಂತಿ ರ‍್ಯಾಲಿ ವೇಳೆ ಭೀಕರ ಬಾಂಬ್ ಸ್ಫೋಟ – 13 ಮಂದಿ ಸಾವು, 18 ಮಂದಿಗೆ ಗಾಯ
  • ಭಾರೀ ಮಳೆಗೆ  ಮನೆ ಛಾವಣಿ ಕುಸಿತ :  ಸ್ಥಳಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭೇಟಿ
    ಭಾರೀ ಮಳೆಗೆ ಮನೆ ಛಾವಣಿ ಕುಸಿತ : ಸ್ಥಳಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭೇಟಿ
  • ಸಜೀಪಮೂಡ : ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ ನಿಂದ ಅಗ್ನಿ ಅವಘಡ ಮನೆಗೆ ಹಾನಿ – ಸ್ಥಳಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭೇಟಿ
    ಸಜೀಪಮೂಡ : ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ ನಿಂದ ಅಗ್ನಿ ಅವಘಡ ಮನೆಗೆ ಹಾನಿ – ಸ್ಥಳಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭೇಟಿ
  • ಖಾಸಗಿ ಶಾಲೆಗಳಿಂದ ಸರ್ಕಾರಿ ಶಾಲೆಗಳ ದತ್ತು ಪ್ರಕ್ರಿಯೆಗೆ ಪ್ರಕಾಶ್ ಅಂಚನ್ ಆಕ್ಷೇಪ
    ಖಾಸಗಿ ಶಾಲೆಗಳಿಂದ ಸರ್ಕಾರಿ ಶಾಲೆಗಳ ದತ್ತು ಪ್ರಕ್ರಿಯೆಗೆ ಪ್ರಕಾಶ್ ಅಂಚನ್ ಆಕ್ಷೇಪ
  • PM-RAHAT ಯೋಜನೆಯಡಿ ಅಪಘಾತಕ್ಕೊಳಗಾದವರನ್ನು ದಾಖಲಿಸಿಕೊಳ್ಳಲು ಮತ್ತು ಚಿಕಿತ್ಸೆ ನೀಡಲು ನಿರಾಕರಿಸುವ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕ್ಯಾಪ್ಟನ್ ಚೌಟ ಸೂಚನೆ.
    PM-RAHAT ಯೋಜನೆಯಡಿ ಅಪಘಾತಕ್ಕೊಳಗಾದವರನ್ನು ದಾಖಲಿಸಿಕೊಳ್ಳಲು ಮತ್ತು ಚಿಕಿತ್ಸೆ ನೀಡಲು ನಿರಾಕರಿಸುವ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕ್ಯಾಪ್ಟನ್ ಚೌಟ ಸೂಚನೆ.
  • ಎಸ್‌ಐಆರ್ ಪ್ರಕ್ರಿಯೆಯನ್ನು ಮತ್ತಷ್ಟು ಚುರುಕುಗೊಳಿಸಲು ಶ್ರಮಿಸಿ: ಕಾರ್ಯಕರ್ತರಿಗೆ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಕರೆ
    ಎಸ್‌ಐಆರ್ ಪ್ರಕ್ರಿಯೆಯನ್ನು ಮತ್ತಷ್ಟು ಚುರುಕುಗೊಳಿಸಲು ಶ್ರಮಿಸಿ: ಕಾರ್ಯಕರ್ತರಿಗೆ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಕರೆ
  • ಜನರ ಸಮಸ್ಯೆಗಳಿಗೆ ಸ್ಪಂದನೆ: ಸಾರ್ವಜನಿಕ ಅಹವಾಲು ಸ್ವೀಕರಿಸಿದ ಶಾಸಕ – ರಾಜೇಶ್ ನಾಯ್ಕ್
    ಜನರ ಸಮಸ್ಯೆಗಳಿಗೆ ಸ್ಪಂದನೆ: ಸಾರ್ವಜನಿಕ ಅಹವಾಲು ಸ್ವೀಕರಿಸಿದ ಶಾಸಕ – ರಾಜೇಶ್ ನಾಯ್ಕ್
  • ಮಳೆಗಾಗಿ ಕತ್ತೆಗಳಿಗೆ ಅದ್ದೂರಿ ಮದುವೆ – ಸಾವಿರಾರು ಮಂದಿಗೆ ಭರ್ಜರಿ ಭೋಜನ!
    ಮಳೆಗಾಗಿ ಕತ್ತೆಗಳಿಗೆ ಅದ್ದೂರಿ ಮದುವೆ – ಸಾವಿರಾರು ಮಂದಿಗೆ ಭರ್ಜರಿ ಭೋಜನ!
  • ಚಲಿಸುತ್ತಿದ್ದ ಶಾಲಾ ಬಸ್ ಮೇಲೆ ಬೃಹತ್ ಮರ ಉರುಳಿ ಬಿದ್ದು ದುರಂತ : ಯುಕೆಜಿ ಬಾಲಕಿ ಮೃತ್ಯು, ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ
    ಚಲಿಸುತ್ತಿದ್ದ ಶಾಲಾ ಬಸ್ ಮೇಲೆ ಬೃಹತ್ ಮರ ಉರುಳಿ ಬಿದ್ದು ದುರಂತ : ಯುಕೆಜಿ ಬಾಲಕಿ ಮೃತ್ಯು, ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ
  • ತೆಂಗು ಮತ್ತು ಅಡಿಕೆ ಬೆಳೆಯ ಸಮಗ್ರ ರೋಗ ನಿರ್ವಹಣೆ ಮಾಹಿತಿ ಕಾರ್ಯಕ್ರಮ
    ತೆಂಗು ಮತ್ತು ಅಡಿಕೆ ಬೆಳೆಯ ಸಮಗ್ರ ರೋಗ ನಿರ್ವಹಣೆ ಮಾಹಿತಿ ಕಾರ್ಯಕ್ರಮ

Designed by Elegant Themes | Powered by WordPress

error: Content is protected !!