ಬಂಟ್ವಾಳ ಐಸಿರಿ ನ್ಯೂಸ್
  • ಸುದ್ದಿ
  • ಬಂಟ್ವಾಳ
  • ರಾಷ್ಟ್ರೀಯ
  • ರಾಜ್ಯ
  • ಜಿಲ್ಲೆ

Select Page

Saaniya Chandhok ಜೊತೆವೈವಾಹಿಕ ಜೀವನಕ್ಕೆ ಕಾಲಿಟ್ಟ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್

Posted by Bantwala Isiri News | Mar 5, 2026 | ಬಂಟ್ವಾಳ | 0 |

Saaniya Chandhok ಜೊತೆವೈವಾಹಿಕ ಜೀವನಕ್ಕೆ ಕಾಲಿಟ್ಟ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್

ಮುಂಬೈ: ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ (Arjun Tendulkar) ಇಂದು (ಮಾ.5) ಬಹುಕಾಲದ ಗೆಳತಿ ಸಾನಿಯಾ ಚಾಂದೋಕ್ (Saaniya Chandhok) ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಇದನ್ನೂ ಓದಿ : ಖಲಿಸ್ತಾನಿ ಉಗ್ರರನ್ನು ಟೀಕಿಸುತ್ತಿದ್ದ ಪಂಜಾಬಿ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ

ಕಳೆದ ವರ್ಷ ಆಗಸ್ಟ್ 25ರಂದು ನಿಶ್ಚಿತಾರ್ಥ ಮಾಡಿಕೊಂಡಿದ್ದ ಜೋಡಿ ಇಂದು ಮುಂಬೈನ ಖಾಸಗಿ ಹೊಟೇಲ್‌ನಲ್ಲಿ ದಾಂಪತ್ಯಕ್ಕೆ ಜೀವನಕ್ಕೆ ಕಾಲಿಟ್ಟಿದ್ದಾರೆ. ಅದ್ದೂರಿ ವಿವಾಹದಲ್ಲಿ ಭಾರತೀಯ ಕ್ರಿಕೆಟ್ ದಿಗ್ಗಜರ ಸಮ್ಮಿಲ್ಲನವಾಗಿತ್ತು. ಎಲ್ಲರೂ ವಿವಾಹದಲ್ಲಿ ಭಾಗಿಯಾಗಿ ನವಜೋಡಿಗೆ ಶುಭ ಹಾರೈಸಿದರು. ಜೊತೆಗೆ ಸಿನಿಮಾ ತಾರೆಯರು, ವಿವಿಧ ಕ್ಷೇತ್ರಗಳ ಪ್ರಮುಖ ವ್ಯಕ್ತಿಗಳು ಆಗಮನಿಸಿದ್ದರು.
ಮದುವೆಗೆ ಎಂಎಸ್ ಧೋನಿ ಹಾಗೂ ಅವರ ಪತ್ನಿ ಸಾಕ್ಷಿ, ಗೌತಮ್ ಗಂಭೀರ್ ಹಾಗೂ ಅವರ ಪತ್ನಿ ನತಾಶಾ ಜೈನ್, ಯುವರಾಜ್ ಸಿಂಗ್ ಅವರ ಪತ್ನಿ ಹೇಜಲ್, ಸುನೀಲ್ ಗವಾಸ್ಕರ್ ಸೇರಿ ಹಲವರು ಭಾಗಿಯಾಗಿದ್ದರು.

 

Share:

Rate:

Previousಖಲಿಸ್ತಾನಿ ಉಗ್ರರನ್ನು ಟೀಕಿಸುತ್ತಿದ್ದ ಪಂಜಾಬಿ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ
Nextಶ್ರೀ ಕನಪಾಡಿ ದೈವಸ್ಥಾನದ ಭಂಡಾರ ಹೋಗುವ  ದರಿಬಾಗಿಲು-ಪಲ್ಕೆ ಕಾಂಕ್ರಿಟ್ ರಸ್ತೆ ಉದ್ಘಾಟನೆ

About The Author

Bantwala Isiri News

Bantwala Isiri News

News Bantwala Isiri News was established on 01 Oct 2023. With a decade of experience in Journalism field, we are providing daily news updates to our readers. News from political corridors, daily events, sports, business, science, technology is published on the website. With an aim to support readers from Karnataka we are providing information about job vacancies in different companies and government departments. WRITE IN BANTWALA ISIRI NEWS Do you have the skill of writing articles, stories, poems, arts? Then we will give an opportunity to publish your writings in Bantwala Isiri News. Send your writings to bantwalaisirinews@gmail.com CONTACT US FOR ADVERTISEMENT Mail us your advertisement, address and phone number to bantwalaisirinews@gmail.com

Related Posts

Yenepoya Shines in Excellence Awarded for Advanced Multispecialty & Robotic Care at Times Health Excellence 2025

Yenepoya Shines in Excellence Awarded for Advanced Multispecialty & Robotic Care at Times Health Excellence 2025

6 December 2025

ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ – ನಿಷೇಧಿತ ವಸ್ತುಗಳು ಪತ್ತೆ

ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ – ನಿಷೇಧಿತ ವಸ್ತುಗಳು ಪತ್ತೆ

17 June 2025

ನಿವೃತ್ತಿ ಹೊಂದಿದ ಶಿಕ್ಷಕ-ಶಿಕ್ಷಕಿಯರನ್ನು ಗುರುತಿಸಿ ಸಮ್ಮಾನ ಗೌರವ ಅರ್ಪಣೆ

ನಿವೃತ್ತಿ ಹೊಂದಿದ ಶಿಕ್ಷಕ-ಶಿಕ್ಷಕಿಯರನ್ನು ಗುರುತಿಸಿ ಸಮ್ಮಾನ ಗೌರವ ಅರ್ಪಣೆ

6 September 2024

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭೇಟಿ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭೇಟಿ

28 December 2023

Leave a reply Cancel reply

Your email address will not be published. Required fields are marked *

ಇತ್ತೀಚಿನ ವರದಿಗಳು

  • ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕಂಟಿಕ – ಬಾಳ್ತಿಲ ಮಕ್ಕಳ ಸಾಂಸ್ಕೃತಿಕ ಕಲರವ 2026 ಹಾಗೂ ಯಕ್ಷಗಾನ – “ಶ್ರೀದೇವಿ ವೈಷ್ಣವಿ ಮಹಾತ್ಮೆ”
    ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕಂಟಿಕ – ಬಾಳ್ತಿಲ ಮಕ್ಕಳ ಸಾಂಸ್ಕೃತಿಕ ಕಲರವ 2026 ಹಾಗೂ ಯಕ್ಷಗಾನ – “ಶ್ರೀದೇವಿ ವೈಷ್ಣವಿ ಮಹಾತ್ಮೆ”
  • ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆ, ದೇರಳಕಟ್ಟೆ ಮಂಗಳೂರು ವಿಶ್ವ ಆರೋಗ್ಯ ದಿನ-2026 ಜಾಗೃತಿ ಕಾರ್ಯಕ್ರಮ
    ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆ, ದೇರಳಕಟ್ಟೆ ಮಂಗಳೂರು ವಿಶ್ವ ಆರೋಗ್ಯ ದಿನ-2026 ಜಾಗೃತಿ ಕಾರ್ಯಕ್ರಮ
  • ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದ ಅಧ್ಯಕ್ಷ ರಾದ ಶ್ರೀಮತಿ ಹೇಮಾವತಿ ವಿ ಹೆಗ್ಗಡೆಯವರ ಜನ್ಮದಿನದ ಪ್ರಯುಕ್ತ ಬಂಟ್ವಾಳ ತಾಲೂಕಿನಾದ್ಯಂತ ಅಶಕ್ತರಿಗೆ ಹಣ್ಣು ಹಂಪಲು ವಿತರಣೆ
    ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದ ಅಧ್ಯಕ್ಷ ರಾದ ಶ್ರೀಮತಿ ಹೇಮಾವತಿ ವಿ ಹೆಗ್ಗಡೆಯವರ ಜನ್ಮದಿನದ ಪ್ರಯುಕ್ತ ಬಂಟ್ವಾಳ ತಾಲೂಕಿನಾದ್ಯಂತ ಅಶಕ್ತರಿಗೆ ಹಣ್ಣು ಹಂಪಲು ವಿತರಣೆ
  • ನೆಟ್ಲ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಪ್ರಮೋಷನ್ ಡೇ ಕಾರ್ಯಕ್ರಮ
    ನೆಟ್ಲ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಪ್ರಮೋಷನ್ ಡೇ ಕಾರ್ಯಕ್ರಮ
  • ಬಿ.ಸಿ.ರೋಡಿನ ಬಿ.ಮೂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮುದಾಯದತ್ತ ಶಾಲೆ, ಪ್ರತಿಭಾ ಪುರಸ್ಕಾರ
    ಬಿ.ಸಿ.ರೋಡಿನ ಬಿ.ಮೂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮುದಾಯದತ್ತ ಶಾಲೆ, ಪ್ರತಿಭಾ ಪುರಸ್ಕಾರ
  • 2nd PUC Result | ರಾಜ್ಯಕ್ಕೆ ಉಡುಪಿ ಪ್ರಥಮ – ಕಾಮರ್ಸ್‌ನಲ್ಲಿ ಇಬ್ಬರಿಗೆ 600ಕ್ಕೆ 600 ಅಂಕ
    2nd PUC Result | ರಾಜ್ಯಕ್ಕೆ ಉಡುಪಿ ಪ್ರಥಮ – ಕಾಮರ್ಸ್‌ನಲ್ಲಿ ಇಬ್ಬರಿಗೆ 600ಕ್ಕೆ 600 ಅಂಕ
  • ಶ್ರೀ ವೆಂಕಟರಮಣಸ್ವಾಮಿ ಕಾಲೇಜು, ಬಂಟ್ವಾಳ : ಎನ್ನೆಸ್ಸೆಸ್‌ನ ರಾಷ್ಟ್ರೀಯ ಭಾವೈಕ್ಯ ಶಿಬಿರದಲ್ಲಿ ಪ್ರಥಮ ಬಹುಮಾನ
    ಶ್ರೀ ವೆಂಕಟರಮಣಸ್ವಾಮಿ ಕಾಲೇಜು, ಬಂಟ್ವಾಳ : ಎನ್ನೆಸ್ಸೆಸ್‌ನ ರಾಷ್ಟ್ರೀಯ ಭಾವೈಕ್ಯ ಶಿಬಿರದಲ್ಲಿ ಪ್ರಥಮ ಬಹುಮಾನ
  • ತುಮಕೂರು ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ  ಪ್ರಗತಿ ಪರಿಶೀಲನಾ ಸಭೆ
    ತುಮಕೂರು ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಪ್ರಗತಿ ಪರಿಶೀಲನಾ ಸಭೆ
  • ಆಹಾರವನ್ನು  ಸಮಾಧಾನ, ನೆಮ್ಮದಿಯಿಂದ ಸೇವಿಸುವುದು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಅತ್ಯುತ್ತಮ
    ಆಹಾರವನ್ನು ಸಮಾಧಾನ, ನೆಮ್ಮದಿಯಿಂದ ಸೇವಿಸುವುದು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಅತ್ಯುತ್ತಮ
  • ಕಲಬುರಗಿಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ – ಶವ ಸುಟ್ಟುಹಾಕಿದ ಹಂತಕರು
    ಕಲಬುರಗಿಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ – ಶವ ಸುಟ್ಟುಹಾಕಿದ ಹಂತಕರು

Designed by Elegant Themes | Powered by WordPress

error: Content is protected !!