ಜೈ ಶ್ರೀರಾಮ್ ಒಡ್ಡೂರು ಫಾರ್ಮ್ಸ್ ನಲ್ಲಿ ಶ್ರೀ ಸತ್ಯನಾರಾಯಣ ಪೂಜೆ Posted by Pavithra Bardel | Jan 22, 2024 | ಜಿಲ್ಲೆ, ಬಂಟ್ವಾಳ, ರಾಜ್ಯ, ರಾಷ್ಟ್ರೀಯ, ಸುದ್ದಿ | 0 | ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ನಡೆಯುವ ರಾಮಲಲಾನ ಪ್ರಾಣ ಪ್ರತಿಷ್ಠೆಯ ಪ್ರಯುಕ್ತ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ ಉಳಿಪ್ಪಾಡಿ ಗುತ್ತು ಅವರ ಒಡ್ಡೂರು ಫಾರ್ಮ್ಸ್ ನಲ್ಲಿ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು.