ಬಂಟ್ವಾಳ: ಶ್ರೀ ವೆಂಕಟರಮಣಸ್ವಾಮೀಕಾಲೇಜು, ವಿದ್ಯಾಗಿರಿ, ಬಂಟ್ವಾಳ ಇದರ ಪ್ರಾಂಶುಪಾಲರಾಗಿ ಕವಿ, ಸಾಹಿತಿ, ನಾಟಕ ಬರಹಗಾರರಾದ ಶ್ರೀ ಎಂ.ಡಿ. ಮಂಚಿ ಇತ್ತೀಚಿಗೆ ನಿಯುಕ್ತಿಗೊಂಡರು.ಇವರನ್ನುಕಾಲೇಜು ಆಡಳಿತ ಮಂಡಳಿಯ ಸಂಚಾಲಕರಾದ ಶ್ರೀಮತಿ ಕೆ.ರೇಖಾ ಶೆಣೈ, ಕಾರ್ಯದರ್ಶಿಗಳಾದ ಶ್ರೀ ಕೂಡಿಗೆ ಪ್ರಕಾಶ್ ಶೆಣೈ ಹಾಗೂ ಪ್ರಾಧ್ಯಾಪಕವೃಂದದವರು ಅಭಿನಂದಿಸಿದರು.

ಇದನ್ನೂ ಓದಿ : .19 ಮಾಣಿ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ

ಇದನ್ನೂ ಓದಿ : ಶ್ರೀ ವೆಂಕಟರಮಣ ಸ್ವಾಮಿ ಕಾಲೇಜು ವಿದ್ಯಾಗಿರಿ, ಬಂಟ್ವಾಳ- ಪುನಶ್ಚೇತನ ಕಾರ್ಯಕ್ರಮ