ಬಂಟ್ವಾಳ : ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ಕಲ್ಲುರ್ಟಿ – ಕಲ್ಕುಡ ಸೇವಾ ಟ್ರಸ್ಟ್ (ರಿ.)ಕೆದ್ದೆಲ್, ನರಿಕೊಂಬು ಇದರ 2026-27 ಸಾಲಿನ ಅಧ್ಯಕ್ಷರಾಗಿ ಸುಧರ್ಶನ್ ಅಬೆರೊಟ್ಟು ಆಯ್ಕೆಯಾಗಿದ್ದಾರೆ. ಇದನ್ನೂ ಓದಿ : ಪ್ರಧಾನ ಮಂತ್ರಿ ಅವರಿಗೆ ಕರೆ ಮಾಡಿದ ಅಮೆರಿಕ ಅಧ್ಯಕ್ಷರಾದ ಡೊನಾಲ್ಡ್ ಟ್ರಂಪ್; ದ್ವಿಪಕ್ಷೀಯ ಸಹಕಾರದ ಪರಿಶೀಲನೆ ಮತ್ತು ಪಶ್ಚಿಮ ಏಷ್ಯಾ ಮತ್ತು ಹೊರ್ಮುಜ್ ಜಲಸಂಧಿಯ ಕುರಿತು ಚರ್ಚೆ
ಗೌರವ ಅಧ್ಯಕ್ಷ ರಾಗಿ ರಂಜಿತ್ ಕೇದ್ದೆಲ್, ಉಪಾಧ್ಯಕ್ಷರಾಗಿ ಕೇಶವ ಕೇದ್ದೆಲ್, ಕಾರ್ಯದರ್ಶಿಯಾಗಿ ಯಶವಂತ ಗಟ್ಟಿ, ಜೊತೆ ಕಾರ್ಯದರ್ಶಿಗಳಾಗಿ ರಮೇಶ್ ದೋಟ, ಕಿರಣ್ ದೋಟ,ಕೋಶಾಧಿಕಾರಿಗಳಾಗಿ ಹರೀಶ್ ಕೇದ್ದೆಲ್, ಲೋಕೇಶ್ ನಿರ್ಮಲ್,ಸಂಘಟನಾ ಕಾರ್ಯದರ್ಶಿ ಗಳಾಗಿ ಸೀತಾರಾಮ್ ದೋಟ,ಪ್ರತಾಪ್ ದೋಟ, ದಿವಾಕರ ದೋಟ, ಸಂಚಾಲಕರಾಗಿ ಸುಕೇಶ್ ನಿರ್ಮಲ್,ಗೌರವ ಸಲಹೆ ಗಾರರಾಗಿ ಕೊರಗಪ್ಪ ಬಂಗೇರ ಕೆದ್ದೆಲ್, ಜಗನಾಥ ಬಂಗೇರ ನಿರ್ಮಲ್,ಹೊನ್ನಪ್ಪ ಬಂಗೇರ ಕೆದ್ದೆಲ್, ರವರನ್ನು ಆಯ್ಕೆ ಮಾಡಲಾಯಿತು.
