ಬಂಟ್ವಾಳ ಐಸಿರಿ ನ್ಯೂಸ್
  • ಸುದ್ದಿ
  • ಬಂಟ್ವಾಳ
  • ರಾಷ್ಟ್ರೀಯ
  • ರಾಜ್ಯ
  • ಜಿಲ್ಲೆ

Select Page

Uttar Pradesh | ಮಥುರಾದ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ – 6 ಜನ ದುರ್ಮರಣ

Posted by Bantwala Isiri News | Jul 19, 2025 | ಬಂಟ್ವಾಳ | 0 |

Uttar Pradesh | ಮಥುರಾದ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ – 6 ಜನ ದುರ್ಮರಣ

ಲಕ್ನೋ: ಲಾರಿಯೊಂದಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಆರು ಜನ ಸಾವನ್ನಪ್ಪಿರುವ ಘಟನೆ ಮಥುರಾದ (Mathura) ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ (Yamuna Expressway) ನಡೆದಿದೆ.

ಮೃತರನ್ನು ಹರ್ಲಾಲ್‌ಪುರ ಗ್ರಾಮದ ನಿವಾಸಿ ಧರ್ಮವೀರ್ ಸಿಂಗ್, ಅವರ ಮಕ್ಕಳಾದ ರೋಹಿತ್ ಮತ್ತು ಆರ್ಯನ್, ರೋಹಿತ್‌ನ ಸ್ನೇಹಿತ, ದಲ್ವೀರ್ ಹಾಗೂ ಅವರ ಸಹೋದರ ಪರಾಸ್ ಸಿಂಗ್ ತೋಮರ್ ಎಂದು ಗುರುತಿಸಲಾಗಿದೆ. ಇದನ್ನೂ ಓದಿ : ಇಂದು ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಹಾಗೂ “ಯುವ ಶಕ್ತಿ ಪ್ರತಿಜ್ಞೆ 2025” ಕಾರ್ಯಕ್ರಮ

ಇಂದು (ಶನಿವಾರ) ಬೆಳಿಗ್ಗೆ ಈ ಅವಘಡ ಸಂಭವಿಸಿದೆ. ಇಕೋ ಕಾರಲ್ಲಿ ಧರ್ಮವೀರ್ ಸಿಂಗ್ ದೆಹಲಿಯಿಂದ ಆಗ್ರಾಕ್ಕೆ ತೆರಳುತ್ತಿದ್ದರು. ಈ ವೇಳೆ ಮುಂದೆ ಹೋಗುತ್ತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಆರು ಜನರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 10 ಜನರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರು ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ದೆಹಲಿಯಿಂದ (Dehli) ಮಧ್ಯಪ್ರದೇಶಕ್ಕೆ (Madhya Pradesh) ಹೋಗುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿ 8 ಜನ ಪ್ರಯಾಣಿಕರು ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಒಂದೇ ಗಂಟೆಯೊಳಗೆ ಎರಡು ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

 

Share:

Rate:

Previousಇಂದು ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಹಾಗೂ “ಯುವ ಶಕ್ತಿ ಪ್ರತಿಜ್ಞೆ 2025” ಕಾರ್ಯಕ್ರಮ
Nextಭಾರತೀಯ ವಿಮಾನಗಳಿಗೆ ವಾಯು ಮಾರ್ಗ ಬಂದ್ – ಆ.24ರವರೆಗೆ ವಿಸ್ತರಿಸಿದ ಪಾಕ್

About The Author

Bantwala Isiri News

Bantwala Isiri News

News Bantwala Isiri News was established on 01 Oct 2023. With a decade of experience in Journalism field, we are providing daily news updates to our readers. News from political corridors, daily events, sports, business, science, technology is published on the website. With an aim to support readers from Karnataka we are providing information about job vacancies in different companies and government departments. WRITE IN BANTWALA ISIRI NEWS Do you have the skill of writing articles, stories, poems, arts? Then we will give an opportunity to publish your writings in Bantwala Isiri News. Send your writings to bantwalaisirinews@gmail.com CONTACT US FOR ADVERTISEMENT Mail us your advertisement, address and phone number to bantwalaisirinews@gmail.com

Related Posts

ನಾಳೆ ರೀ ರಿಲೀಸ್‌ ಆಗ್ತಿದೆ ಪುನೀತ್‌ ರಾಜ್‌ಕುಮಾರ್‌ ನಟನೆಯ ‘ಅಪ್ಪು’ ಸಿನಿಮಾ

ನಾಳೆ ರೀ ರಿಲೀಸ್‌ ಆಗ್ತಿದೆ ಪುನೀತ್‌ ರಾಜ್‌ಕುಮಾರ್‌ ನಟನೆಯ ‘ಅಪ್ಪು’ ಸಿನಿಮಾ

13 March 2025

ಕಲ್ಲಡ್ಕ ಶ್ರೀರಾಮ ಹಿ.ಪ್ರಾ. ಶಾಲೆಯಲ್ಲಿ ಕಾರ್ಗಿಲ್ ಸಂಸ್ಮರಣೆ

ಕಲ್ಲಡ್ಕ ಶ್ರೀರಾಮ ಹಿ.ಪ್ರಾ. ಶಾಲೆಯಲ್ಲಿ ಕಾರ್ಗಿಲ್ ಸಂಸ್ಮರಣೆ

30 July 2024

ಬಂಟ್ವಾಳ  ಎಸ್.ವಿ.ಎಸ್.  ಕಾಲೇಜು: ಮಧ್ಯಾಹ್ನದ ಉಚಿತ ಬಿಸಿಯೂಟ ಯೋಜನೆ-2025 ಉದ್ಘಾಟನೆ

ಬಂಟ್ವಾಳ  ಎಸ್.ವಿ.ಎಸ್.  ಕಾಲೇಜು: ಮಧ್ಯಾಹ್ನದ ಉಚಿತ ಬಿಸಿಯೂಟ ಯೋಜನೆ-2025 ಉದ್ಘಾಟನೆ

22 June 2025

ಚಿಣ್ಣರಲೋಕ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ ಕಲಾವಿದರನ್ನು ಗುರುತಿಸಿ ಗೌರವ ನೀಡಿದೆ- ಮೋಹನದಾಸ ಸ್ವಾಮೀಜಿ

ಚಿಣ್ಣರಲೋಕ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ ಕಲಾವಿದರನ್ನು ಗುರುತಿಸಿ ಗೌರವ ನೀಡಿದೆ- ಮೋಹನದಾಸ ಸ್ವಾಮೀಜಿ

31 December 2023

Leave a reply Cancel reply

Your email address will not be published. Required fields are marked *

ಇತ್ತೀಚಿನ ವರದಿಗಳು

  • ಧಾರವಾಡ | ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ – ಮಾಜಿ ಶಾಸಕರ ಪುತ್ರ ರಾಜು ಬೋಳಶಟ್ಟಿಯ ಕೊಲೆ ಶಂಕೆ
    ಧಾರವಾಡ | ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ – ಮಾಜಿ ಶಾಸಕರ ಪುತ್ರ ರಾಜು ಬೋಳಶಟ್ಟಿಯ ಕೊಲೆ ಶಂಕೆ
  • ಉಳಿ ಭೂಮಿಕ ಜ್ಞಾನವಿಕಾಸ ಕೇಂದ್ರದಲ್ ವಾರ್ಷಿಕೋತ್ಸವ ಕಾರ್ಯಕ್ರಮ
    ಉಳಿ ಭೂಮಿಕ ಜ್ಞಾನವಿಕಾಸ ಕೇಂದ್ರದಲ್ ವಾರ್ಷಿಕೋತ್ಸವ ಕಾರ್ಯಕ್ರಮ
  • ಬೋಳಂತೂರು ಗ್ರಾಮ ಬಿಲ್ಲವ ಸಂಘದ ಅಧ್ಯಕ್ಷ ದಿವಂಗತ ಕೂಸಪ್ಪ ಪೂಜಾರಿ ಯವರಿಗೆ ನುಡಿನಮನ ಕಾರ್ಯಕ್ರಮ
    ಬೋಳಂತೂರು ಗ್ರಾಮ ಬಿಲ್ಲವ ಸಂಘದ ಅಧ್ಯಕ್ಷ ದಿವಂಗತ ಕೂಸಪ್ಪ ಪೂಜಾರಿ ಯವರಿಗೆ ನುಡಿನಮನ ಕಾರ್ಯಕ್ರಮ
  • ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ
    ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ
  • ಅಮೆರಿಕದಿಂದ ಮಂಗಳೂರಿಗೆ 16,714 ಮೆಟ್ರಿಕ್ ಟನ್ ಎಲ್‍ಪಿಜಿ ಹೊತ್ತು ತಂದ ಹಡಗು
    ಅಮೆರಿಕದಿಂದ ಮಂಗಳೂರಿಗೆ 16,714 ಮೆಟ್ರಿಕ್ ಟನ್ ಎಲ್‍ಪಿಜಿ ಹೊತ್ತು ತಂದ ಹಡಗು
  • ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದ ಕಾರ್ ಡ್ರಿಫ್ಟಿಂಗ್? – ಪೊಲೀಸರಿಂದ ಲ್ಯಾಂಬೊರ್ಗಿನಿ ಸೀಜ್‌
    ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದ ಕಾರ್ ಡ್ರಿಫ್ಟಿಂಗ್? – ಪೊಲೀಸರಿಂದ ಲ್ಯಾಂಬೊರ್ಗಿನಿ ಸೀಜ್‌
  • ಮಧ್ಯಪ್ರಾಚ್ಯ ಬಿಕ್ಕಟ್ಟು – ಭಾರತದಲ್ಲಿ ಇಂಧನ, ತೈಲ ಪೂರೈಕೆ ಪರಿಶೀಲಿಸಲು ಮೋದಿ ಅಧ್ಯಕ್ಷತೆಯಲ್ಲಿ ಹೈವೋಲ್ಟೇಜ್‌ ಸಭೆ
    ಮಧ್ಯಪ್ರಾಚ್ಯ ಬಿಕ್ಕಟ್ಟು – ಭಾರತದಲ್ಲಿ ಇಂಧನ, ತೈಲ ಪೂರೈಕೆ ಪರಿಶೀಲಿಸಲು ಮೋದಿ ಅಧ್ಯಕ್ಷತೆಯಲ್ಲಿ ಹೈವೋಲ್ಟೇಜ್‌ ಸಭೆ
  • ಕಡೇಶಿವಾಲಯ ಗ್ರಾಮದ ಬದಿಗುಡ್ಡೆ ದೈವಸ್ಥಾನದ ಸಂಪರ್ಕ ರಸ್ತೆಗೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಅನುದಾನದಡಿ 5 ಲಕ್ಷ ಮೊತ್ತದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಚಾಲನೆ
    ಕಡೇಶಿವಾಲಯ ಗ್ರಾಮದ ಬದಿಗುಡ್ಡೆ ದೈವಸ್ಥಾನದ ಸಂಪರ್ಕ ರಸ್ತೆಗೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಅನುದಾನದಡಿ 5 ಲಕ್ಷ ಮೊತ್ತದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಚಾಲನೆ
  • ಮಂಗಳೂರಿನಿಂದ ಧಾರವಾಡಕ್ಕೆ ತೆರಳುತ್ತಿದ್ದ ಟ್ಯಾಂಕರ್‌ನಲ್ಲಿ ಗ್ಯಾಸ್ ಸೋರಿಕೆ – ಕಲಘಟಗಿ, ಯಲ್ಲಾಪುರ ಮಾರ್ಗದಲ್ಲಿ ಸಂಚಾರ ನಿಷೇಧ
    ಮಂಗಳೂರಿನಿಂದ ಧಾರವಾಡಕ್ಕೆ ತೆರಳುತ್ತಿದ್ದ ಟ್ಯಾಂಕರ್‌ನಲ್ಲಿ ಗ್ಯಾಸ್ ಸೋರಿಕೆ – ಕಲಘಟಗಿ, ಯಲ್ಲಾಪುರ ಮಾರ್ಗದಲ್ಲಿ ಸಂಚಾರ ನಿಷೇಧ
  • ತಾಯಿಯೊಂದಿಗೆ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಲಾರಿ ಹರಿದು 4ರ ಬಾಲಕಿ ದುರ್ಮರಣ
    ತಾಯಿಯೊಂದಿಗೆ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಲಾರಿ ಹರಿದು 4ರ ಬಾಲಕಿ ದುರ್ಮರಣ

Designed by Elegant Themes | Powered by WordPress

error: Content is protected !!