ನರಿಕೊಂಬು ಮಾಜಿ ಸಚಿವರ ಭೇಟಿ Posted by Pavithra Bardel | Jan 19, 2024 | ಜಿಲ್ಲೆ, ಬಂಟ್ವಾಳ, ರಾಜ್ಯ, ರಾಷ್ಟ್ರೀಯ, ಸುದ್ದಿ | 0 | ನರಿಕೊಂಬು ನಾಟಿ-ಬೀದಿ ಶ್ರೀ ಕೋದಂಡರಾಮಚಂದ್ರ ಹನುಮಂತ ಗರುಡ ಆರ್ಯಕಾತ್ಯಾಯಿನಿ ದೇವಸ್ಥಾನ ಇದರ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಮಾಜಿ ಸಚಿವ ಬಿ.ರಮಾನಾಥ ರೈ ಭೇಟಿ ನೀಡಿ ಪ್ರಾಸದ ಸ್ವೀಕರಿಸಿದರು.